ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸುವ ಕಾನೂನು ತರುವೆ ಎಂದ ಸಿಎಂ ಬೊಮ್ಮಾಯಿ : ಚುನಾವಣೆ ಭರವಸೆ ಈಡೇರಿಕೆಯತ್ತ ಬಿಜೆಪಿ ಹೆಜ್ಜೆ

ರಘುಪತಿ ಯಾಜಿ ಬೆಂಗಳೂರು: ಬಿಜೆಪಿಯ 2018ರ ಚುನಾವಣಾ ಭರವಸೆಯಂತೆ ರಾಜ್ಯದ ದೇವಾಲಯಗಳಿಗೆ ಸರ್ಕಾರದ ನಿಯಂತ್ರಣದಿಂದ ಸ್ವಾಯತ್ತತೆ ನೀಡುವ ಯೋಜನೆಗಳನ್ನು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಘೋಷಿಸಿದ್ದಾರೆ. ಬಜೆಟ್ ಅಧಿವೇಶನಕ್ಕೂ ಮುನ್ನ ದೇವಸ್ಥಾನಗಳನ್ನು ಸರ್ಕಾರದ ಆಡಳಿತ ನಿಯಂತ್ರಣದಿಂದ ಮುಕ್ತಗೊಳಿಸುವ ಕಾನೂನನ್ನು ಮಂಡಿಸಲಾಗುವುದು ಎಂದು ಅವರು ಬುಧವಾರ ಹೇಳಿದ್ದಾರೆ. ಕರ್ನಾಟಕ ವಿಧಾನಮಂಡಲದ ಮುಂದಿನ ಅಧಿವೇಶನ ಫೆಬ್ರವರಿಯಲ್ಲಿ ನಡೆಯುವ … Continued