ತಮಗೆ ಆಹ್ವಾನ ನೀಡಿಲ್ಲವೆಂದು ಸಚಿವ ಶ್ರೀರಾಮುಲು ಕಾರು ಅಡ್ಡಗಟ್ಟಿ ಉದ್ಘಾಟನಾ ಕಾರ್ಯಕ್ರಮವನ್ನೇ ರದ್ದು ಮಾಡಿದ ಚಿಂಚನಸೂರ..!

posted in: ರಾಜ್ಯ | 0

ಸಚಿವ ಶ್ರೀರಾಮುಲು ಕಾರಿಗೆ ಅಡ್ಡಗಟ್ಟಿ ಕಾರ್ಯಕ್ರಮವನ್ನೇ ರದ್ದು ಮಾಡಿದ ಬಾಬುರಾವ್ ಚಿಂಚನಸೂರ ಯಾದಗಿರಿ : ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಅವರ ಕಾರನ್ನು ಅಡ್ಡಗಟ್ಟಿ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ತಮಗೆ ಕಾರ್ಯಕ್ರಮಕ್ಕೆ ಆಹ್ವಾನ ಮಾಡಿಲ್ಲ ಎಂದು ಆಕ್ರೋಶ ಹೊರಹಾಕಿದ ಪರಿಣಾಮ ನಡೆಯಬೇಕಿದ್ದ ಏಕಲವ್ಯ ಶಾಲಾ ಉದ್ಘಾಟನೆ ಕಾರ್ಯಕ್ರಮ … Continued