‘ಅಂತಾರಾಷ್ಟ್ರೀಯ ಭಯೋತ್ಪಾದಕ ಮಸೂದ್ ಅಜರಗೆ ಪಾಕಿಸ್ತಾನದಿಂದ 14 ಕೋಟಿ ರೂ…’: ಪಾಕ್ ಭಯೋತ್ಪಾದನಾ ಯೋಜನೆಗಳ ಬಗ್ಗೆ ರಾಜನಾಥ ಸಿಂಗ್

ನವದೆಹಲಿ:ಪಾಕಿಸ್ತಾನ ಸರ್ಕಾರವು “ತನ್ನ ನಾಗರಿಕರಿಂದ ಸಂಗ್ರಹಿಸಿದ ತೆರಿಗೆಯನ್ನು ಖರ್ಚು ಮಾಡಿ ಘೋಷಿತ ಭಯೋತ್ಪಾದಕ ಮಸೂದ್ ಅಜರ್‌ಗೆ 14 ಕೋಟಿ ರೂ.ಗಳನ್ನು ನೀಡುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ಹೇಳಿದ್ದಾರೆ ಹಾಗೂ” ಯೋಜನೆಗಳ ಬಗ್ಗೆ ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ವಿಶ್ವಸಂಸ್ಥೆಯು ‘ಅಂತರರಾಷ್ಟ್ರೀಯ ಭಯೋತ್ಪಾದಕ’ ಎಂದು ಘೋಷಿಸಿದ ಹಾಗೂ 2019 ರ ಪುಲ್ವಾಮಾ ಮತ್ತು … Continued

ವೀಡಿಯೊ…| ಭಯೋತ್ಪಾದಕ ಗುಂಪುಗಳಿಗೆ ಹಣಕಾಸು ನೆರವು ನೀಡುವುದನ್ನು ಒಪ್ಪಿಕೊಂಡ ಪಾಕಿಸ್ತಾನ ರಕ್ಷಣಾ ಸಚಿವ…!

ನವದೆಹಲಿ: ಪಾಕಿಸ್ತಾನ ಭಯೋತ್ಪಾದಕ ಗುಂಪುಗಳಿಗೆ ಹಣಕಾಸು ಒದಗಿಸುವ ಮತ್ತು ಬೆಂಬಲ ನೀಡುವ ಇತಿಹಾಸವನ್ನು ಹೊಂದಿದೆಯೇ ಎಂದು ಪ್ರಶ್ನೆಗೆ ಪಾಕಿಸ್ತಾನದ ರಕ್ಷಣಾ ಸಚಿವರು ಅಮೆರಿಕ ಮತ್ತು ಪಶ್ಚಿಮ ದೇಶಗಳ ಪರವಾಗಿ “ಕೊಳಕು ಕೆಲಸ” ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಬ್ರಿಟಿಷ್ ಸುದ್ದಿ ಜಾಲ ಸ್ಕೈ ನ್ಯೂಸ್ ಜೊತೆಗಿನ ಸಂದರ್ಶನದಲ್ಲಿ “ಪಾಕಿಸ್ತಾನವು ಈ ಭಯೋತ್ಪಾದಕ ಸಂಘಟನೆಗಳನ್ನು ಬೆಂಬಲಿಸುವ, ತರಬೇತಿ ನೀಡುವ ಮತ್ತು … Continued

ತೆರಿಗೆ ವಂಚನೆ: ನೋಂದಾಯಿತ, ಮಾನ್ಯತೆ ರಾಜಕೀಯ ಪಕ್ಷಗಳ ವಿರುದ್ಧ ತನಿಖೆ, ದೇಶಾದ್ಯಂತ ಐಟಿ ದಾಳಿ

ನವದೆಹಲಿ: ದೇಶಾದ್ಯಂತ ಹಲವಾರು ನೋಂದಾಯಿತ ಗುರುತಿಸಲ್ಪಡದ ರಾಜಕೀಯ ಪಕ್ಷಗಳು (RUPP) ರಾಷ್ಟ್ರೀಯ ಖಜಾನೆಗೆ ಕೋಟಿಗಟ್ಟಲೆ ತೆರಿಗೆ ಹಣವನ್ನು ವಂಚಿಸಿದ ಆರೋಪದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ. ಕೆಲವು ಆರ್‌ಯುಪಿಪಿಗಳು, ಅವರ ಪ್ರವರ್ತಕರು ಮತ್ತು ಸಂಬಂಧಿತ ಘಟಕಗಳ ವಿರುದ್ಧ ಅವರ ಆದಾಯ ಮತ್ತು ವೆಚ್ಚದ ಮೂಲವನ್ನು ತನಿಖೆ ಮಾಡಲು ಇಲಾಖೆಯು ಸಂಘಟಿತ ಕ್ರಮವನ್ನು ಪ್ರಾರಂಭಿಸಿದೆ … Continued