ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಎಸ್‌.ಜಿ.ಸಿದ್ದರಾಮಯ್ಯ ರಾಜೀನಾಮೆ

ಬೆಂಗಳೂರು : ಬಿಜೆಪಿ ಸರ್ಕಾರವು ಕೋಮು ದ್ವೇಷವನ್ನು ಬಿತ್ತುತ್ತಿರುವವರ ಮೇಲೆ, ಆಟಾಟೋಪ ಮಾಡುವವರ ಮೇಲೆ ಸರ್ಕಾರ ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ʼ ರಾಷ್ಟ್ರ ಕವಿ ಜಿ.ಎಸ್‌.ಶಿವರುದ್ರಪ್ಪ ಪ್ರತಿಷ್ಠಾನದ ಅಧ್ಯಕ್ಷರಾದ ಎಸ್‌.ಜಿ.ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರದಲ್ಲಿ ಅವರು ತಾವು ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಬರೆದಿದ್ದಾರೆ. ಎಸ್‌.ಜಿ.ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೇ … Continued