ಭಾರತ-ಕೆನಡಾ ಸಂಬಂಧ ಪುನರುಜ್ಜೀವನಕ್ಕೆ ಪ್ರಧಾನಿ ಮೋದಿ-ಕಾರ್ನಿ ನಿರ್ಧಾರ ; ಹೈಕಮಿಷನರ್‌ಗಳ ಮರುಸ್ಥಾಪನೆಗೆ ತೀರ್ಮಾನ

ನವದೆಹಲಿ: ಪ್ರಮುಖ ರಾಜತಾಂತ್ರಿಕ ಬೆಳವಣಿಗೆಯಲ್ಲಿ, ಭಾರತ ಮತ್ತು ಕೆನಡಾ ಬುಧವಾರ ಪರಸ್ಪರ ದೇಶಗಳ ರಾಜಧಾನಿಗಳಲ್ಲಿ ಹೈಕಮಿಷನರ್‌ಗಳನ್ನು ಪುನಃಸ್ಥಾಪಿಸಲು ನಿರ್ಧರಿಸಿವೆ. ಇದು ಜಸ್ಟಿನ್ ಟ್ರುಡೊ ನೇತೃತ್ವದ ಹಿಂದಿನ ಆಡಳಿತದಲ್ಲಿ ಹದಗೆಟ್ಟಿದ್ದ ದ್ವಿಪಕ್ಷೀಯ ಸಂಬಂಧಗಳನ್ನು ಸಾಮಾನ್ಯಗೊಳಿಸುವತ್ತ ಒಂದು ಪ್ರಮುಖ ಹೆಜ್ಜೆಯಾಗಿದೆ. ಕನನಾಸ್ಕಿಸ್‌ನಲ್ಲಿ ನಡೆದ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಹೊಸದಾಗಿ ಆಯ್ಕೆಯಾದ ಕೆನಡಾದ ಪ್ರಧಾನಿ … Continued

ಕ್ರೈಸ್ತ ಧರ್ಮ ಗುರು ಪೋಪ್ ಫ್ರಾನ್ಸಿಸ್ ಜೊತೆಗಿನ ಮೋದಿ ಭೇಟಿ ಅಣಕಿಸಿದ ಕಾಂಗ್ರೆಸ್; ಭಾರೀ ಆಕ್ರೋಶದ ನಂತರ ಕ್ರೈಸ್ತರ ಕ್ಷಮೆಯಾಚನೆ

ನವದೆಹಲಿ : ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕ್ರೈಸ್ತ ಧರ್ಮ ಗುರು ಪೋಪ್ ಫ್ರಾನ್ಸಿಸ್ ಅವರ ಭೇಟಿಯನ್ನು ಅಣಕಿಸಿ ಕಾಂಗ್ರೆಸ್ ಪಕ್ಷದ ಕೇರಳ ಘಟಕವು ಸಾಮಾಜಿಕ ಮಾಧ್ಯಮದಲ್ಲಿ ವ್ಯಂಗ್ಯಾತ್ಮಕ ಪೋಸ್ಟ್ ಮಾಡಿದ ನಂತರ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಈಗ ಕೇರಳ ಕಾಂಗ್ರೆಸ್‌ ಘಟಕವು ಕ್ರೈಸ್ತ ಸಮುದಾಯದ ಕ್ಷಮೆಯಾಚಿಸಿದೆ. ಅಳಿಸಲಾದ … Continued