ಮುಜರಾಯಿ ಇಲಾಖೆ ವಶಕ್ಕೆ ಗಾಳಿ ಆಂಜನೇಯಸ್ವಾಮಿ ದೇವಾಲಯ ; ಸರ್ಕಾರದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ ನಕಾರ

ಬೆಂಗಳೂರು : ಬೆಂಗಳೂರು ಮಹಾನಗರದ ನಗರದ ಪ್ರಸಿದ್ಧ ಗಾಳಿ ಆಂಜನೇಯಸ್ವಾಮಿ ದೇವಾಲಯವನ್ನು ಸುಪರ್ದಿಗೆ ಪಡೆದು ರಾಜ್ಯ ಮುಜರಾಯಿ ಇಲಾಖೆ ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕೋರಿದ್ದ ಮನವಿಯನ್ನು ಬುಧವಾರ ಕರ್ನಾಟಕ ಹೈಕೋರ್ಟ್‌ ತಿರಸ್ಕರಿಸಿದೆ. ಸರ್ಕಾರದ ಆದೇಶ ರದ್ದು ಕೋರಿ ಗಾಳಿ ಆಂಜನೇಯ ಸ್ವಾಮಿ ದೇವಾಲಯದ ಆಡಳಿ ಮಂಡಳಿ ಸಲ್ಲಿಸಿದ್ದ ಅರ್ಜಿಯ ಮಧ್ಯಂತರ ಕೋರಿಕೆಯನ್ನು ನ್ಯಾಯಮೂರ್ತಿ … Continued