ಅಣು ಬಾಂಬ್ ಸ್ಫೋಟಗೊಳ್ಳಬಹುದು…ವಿಶ್ವದ ಇಬ್ಬರು ಪ್ರಧಾನಿಗಳ ಸಾವು ಸಂಭವಿಸಬಹುದು: ಕೋಡಿಮಠ ಸ್ವಾಮೀಜಿ ಭವಿಷ್ಯ
ಗದಗ: 2024ರಲ್ಲಿ ಜಗತ್ತಿಗೆ ಒಳ್ಳೆಯ ದಿನಗಳಿಲ್ಲ. ಅಕಾಲಿಕ ಮಳೆ, ಬಾಂಬ್ ಸಿಡಿಯುವ ಸಂಭವ. ಯುದ್ಧ ಭೀತಿ, ಜನರಲ್ಲಿ ಉಂಟಾಗುತ್ತದೆ ಎಂದು ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದ್ದಾರೆ. ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀಗಳು, 2024ರಲ್ಲಿ ಅಕಾಲಿಕ ಮಳೆ, ಭೂಕಂಪ, ಜಲಕಂಟಕ, ಅಣುಬಾಂಬ್ ಸ್ಪೋಟದಂತಹ ಸನ್ನಿವೇಶಗಳು ಮತ್ತು ಯುದ್ಧದ ಭೀತಿಯಿಂದ ಜಗತ್ತು … Continued