ವಸತಿ ಶಾಲಾ ಹಾಸ್ಟೆಲ್‌ನಲ್ಲಿ ಮಲಗಿದ್ದ ವಿದ್ಯಾರ್ಥಿನಿಯರಿಗೆ ಹಾವು ಕಡಿತ; ಮೂವರು ಸಾವು, ಮೂವರು ಗಂಭೀರ

ಗಡ್ಚಿರೋಲಿ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಧನೋರಾ ತಾಲೂಕಿನ ಜಪತಲಾಯಿ ಗ್ರಾಮದಲ್ಲಿರುವ ವಸತಿ ಶಾಲೆಯಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಶಂಕಿತ ಹಾವು ಕಡಿತದ ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ 14 ವಿದ್ಯಾರ್ಥಿನಿಯರನ್ನು ವೈದ್ಯಕೀಯ ನಿಗಾದಲ್ಲಿರಿಸಲಾಗಿದೆ ಎಂದು ಹೇಳಲಾಗಿದೆ. ಜಪತಲಾಯಿ ಗ್ರಾಮದ ಕುಪರ್ಲಿಂಗೋ ಎಜುಕೇಷನಲ್ ಆ್ಯಂಡ್ ಕಲ್ಚರಲ್ ಡೆವಲಪ್‌ಮೆಂಟ್ … Continued

ವೀಡಿಯೊ…| ಆಂಬ್ಯುಲೆನ್ಸ್ ಇಲ್ಲ, 10 ವರ್ಷದ ಇಬ್ಬರು ಪುತ್ರರ ಶವಗಳನ್ನು ಭುಜದ ಮೇಲೆ ಹೊತ್ತು 15 ಕಿ.ಮೀ ನಡೆದ ದಂಪತಿ…!

ಮಹಾರಾಷ್ಟ್ರದ ಆಂಬ್ಯುಲೆನ್ಸ್ ಲಭ್ಯವಿಲ್ಲದ ಕಾರಣಕ್ಕೆ ದಂಪತಿ ಮೃತಪಟ್ಟ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ತಮ್ಮ ಇಬ್ಬರು ಪುತ್ರರ ಶವಗಳನ್ನು 15 ಕಿಲೋಮೀಟರ್‌ಗಳವರೆಗೆ ತಮ್ಮ ಹೆಗಲ ಮೇಲೆ ಹೊತ್ತುಕೊಂಡು ಹೋದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿರುವುದು ವರದಿಯಾಗಿದೆ. ದಂಪತಿ ತಮ್ಮ ಪುತ್ರರ ಶವಗಳೊಂದಿಗೆ ಕಾಡಿನ ಹಾದಿಯಲ್ಲಿ ನಡೆದುಕೊಂಡು ಹೋಗುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವರದಿಗಳ ಪ್ರಕಾರ, … Continued