1200 ಕೋಟಿ ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ಚತುಷ್ಪಥ ರಸ್ತೆಗೆ ಕೇಂದ್ರ ಅನುಮೋದನೆ

ಬೆಂಗಳೂರು : ಹಾಲಿ ದ್ವಿಪಥದ ಶಿರಾಡಿ ಘಾಟ್ ರಸ್ತೆಯನ್ನು 1200 ಕೋಟಿ ರೂ.ಗಳ ವೆಚ್ಚದಲ್ಲಿ ಚತುಷ್ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅನುಮೋದನೆ ನೀಡಿದ್ದಾರೆ. ಎನ್.ಹೆಚ್.ಎ.ಐ ವತಿಯಿಂದ ಕಾಮಗಾರಿಯನ್ನು ಕೈಗೆತ್ತಿಕೊಂಡು ಎರಡು ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಅಗತ್ಯವಿರುವ ಎಲ್ಲಾ … Continued

ವಾಹನಗಳಲ್ಲಿ ಸಂಗೀತಮಯ ಹಾರನ್ ಅಳವಡಿಸಲು ಕಾನೂನು:ಗಡ್ಕರಿ

ನವದೆಹಲಿ; ವಾಹನಗಳಲ್ಲಿ ಇನ್ನು ಮುಂದೆ ಸಂಗೀತಮಯ ಹಾರನ್ (ಶಬ್ದ) ಅಳವಡಿಸಲು ಅಗತ್ಯ ಕಾನೂನು ತಿದ್ದುಪಡಿ ತರುವುದಾಗಿ ಕೇಂದ್ರ ಸಾರಿಗೆ ಸಚಿವ ನಿತೀನ್ ಗಡ್ಕರಿ ತಿಳಿಸಿದ್ದಾರೆ. ನಾಸಿಕ್‍ನಲ್ಲಿ ಹೆದ್ಧಾರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಆಯಂಬ್ಯುಲೆನ್ಸ್ ಮತ್ತು ಪೊಲೀಸ್ ಅಧಿಕಾರಿಗಳ ವಾಹನಗಳಲ್ಲಿ ಬಳಸುವ ಸೈರನ್‍ಗಳನ್ನು ಬದಲಾವಣೆ ಮಾಡಲು ಅಧ್ಯಯನ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಪ್ರಸ್ತುತ ಆಂಬ್ಯುಲೆನ್ಸ್, ಪೊಲೀಸ್ … Continued

ರಸ್ತೆ ನಿರ್ಮಾಣದಲ್ಲಿ ಮಾರ್ಚಿನಲ್ಲಿ ಭಾರತದಿಂದ ಮೂರು ವಿಶ್ವದಾಖಲೆ: ಗಡ್ಕರಿ

ನವ ದೆಹಲಿ: ವೇಗವಾಗಿ ರಸ್ತೆ ನಿರ್ಮಾಣ ಮಾಡಿದ ವಿಶ್ವ ದಾಖಲೆಯನ್ನು ಭಾರತ ಹೊಂದಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಶುಕ್ರವಾರ ಹೇಳಿದ್ದಾರೆ. “ನಾವು ಮಾರ್ಚ್‌ನಲ್ಲಿ ಮೂರು ವಿಶ್ವ ದಾಖಲೆಗಳನ್ನು ಮಾಡಿದ್ದೇವೆ. ಭಾರತವು ಈಗ ಅತಿ ವೇಗದ ರಸ್ತೆ ನಿರ್ಮಾಣಕ್ಕಾಗಿ ವಿಶ್ವ ದಾಖಲೆಯನ್ನು ಹೊಂದಿದೆ. ನಾವು 24 ಗಂಟೆಗಳಲ್ಲಿ 2.5 ಕಿ.ಮೀ 4-ಲೇನ್ ಕಾಂಕ್ರೀಟ್ ರಸ್ತೆಯನ್ನು … Continued

ವರ್ಷದೊಳಗೆ ಎಲ್ಲ ಹೆದ್ದಾರಿ ಟೋಲ್‌ಗೇಟುಗಳಿಗೆ ಮುಕ್ತಿ…!

ನವ ದೆಹಲಿ: ಭಾರತದಲ್ಲಿ ಟೋಲ್ ಗೇಟುಗಳ ವ್ಯವಸ್ಥೆ ಸ್ಥಗಿತಗೊಳ್ಳಲಿವೆ ಮತ್ತು ಒಂದು ವರ್ಷದೊಳಗೆ ಸಂಪೂರ್ಣ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹವನ್ನು ಜಾರಿಗೆ ತರಲಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಗುರುವಾರ ಲೋಕಸಭೆಗೆ ತಿಳಿಸಿದ್ದಾರೆ. 93% ವಾಹನಗಳು ಫಾಸ್ಟ್ಯಾಗ್ ಬಳಸಿ ಟೋಲ್ ಪಾವತಿಸುತ್ತವೆ, ಆದರೆ ಉಳಿದ ಶೇಕಡಾ 7 ರಷ್ಟು ಜನರು … Continued

ಸ್ಕಾನಿಯಾ ಬಸ್ ಹಗರಣ: ಕಂಪನಿಗೂ ನನ್ನ ಕುಟುಂಬಕ್ಕೂ ಸಂಬಂಧವೇ ಇಲ್ಲ ಎಂದ ಗಡ್ಕರಿ

ನವ ದೆಹಲಿ: ಸ್ವೀಡನ್ ಸ್ಕಾನಿಯಾ ಬಸ್ ಹಾಗೂ ಟ್ರಕ್ ತಯಾರಿಕಾ ಕಂಪನಿಗೂ, ತಮ್ಮ ಮಕ್ಕಳಿಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿರುವ ಕೇಂದ್ರ ರಸ್ತೆ ಸಾರಿಗೆ, ರಾಷ್ಟ್ರೀಯ ಹೆದ್ದಾರಿಗಳ ಸಚಿವ ನಿತಿನ್‌ ಗಡ್ಕರಿ ಈ ಆರೋಪಗಳನ್ನು ಖಂಡಿಸಿದ್ದಾರೆ. ಈ ಸಂಬಂಧ ಗಡ್ಕರಿ ಅವರ ಕಾರ್ಯಾಲಯ ಹೇಳಿಕೆ ಬಿಡುಗಡೆ ಮಾಡಿದ್ದು, ಸಂಬಂಧ ಗಡ್ಕರಿ ಕಾರ್ಯಾಲಯ ಹೇಳಿಕೆ ಬಿಡುಗಡೆ ಮಾಡಿದ್ದು. … Continued

ಧಾರವಾಡ ಬೈಪಾಸ್ ಅಗಲೀಕರಣಕ್ಕೆ ಟೆಂಡರ್ ಕರೆಯಲು ಗಡ್ಕರಿ ಸೂಚನೆ

ಹುಬ್ಬಳ್ಳಿ : ಧಾರವಾಡ ಬೈಪಾಸ್ ಅಗಲೀಕರಣಕ್ಕೆ ಟೆಂಡರ್ ಕರೆಯಲು ಕೇಂದ್ರ ಸಾರಿಗೆ ಸಚಿವ ಗಡ್ಕರಿ ಸೂಚನೆ ನೀಡಿದ್ದಾರೆ. ಗುರುವಾರ ವದೆಹಲಿಯ ಹೆದ್ದಾರಿ ಮಂತ್ರ್ರಾಲಯದಲ್ಲಿ ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಹಾಗೂ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಶ್ರೀ ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹುಬ್ಬಳ್ಳಿ-ಧಾರವಾಡ ಬೈಪಾಸ್ ೩೦ ಕಿಮೀ ರಸ್ತೆಯನ್ನು ಷಟ್ಪಥ ರಸ್ತೆಯನ್ನಾಗಿ … Continued

ಹೊಸ ಸಾರಿಗೆ ನೀತಿಯಿಂದ ೧೦ ಲಕ್ಷ ಕೋಟಿ ಆದಾಯ:ಗಡ್ಕರಿ

ನವದೆಹಲಿ: ಹಳೆಯ ಮತ್ತು ಮಾಲಿನ್ಯಕಾರಕ ವಾಹನಗಳನ್ನುಗುಜರಿಗೆ ಹಾಕಿ ಹೊಸ ವಾಹನಗಳನ್ನು ಖರೀದಿಸುವವರಿಗೆ ಹೊಸ ನೀತಿಯಡಿ ವಿವಿಧ ಪ್ರಯೋಜನಗಳನ್ನು ನೀಡಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತೀನ್‌ ಗಡ್ಕರಿ ತಿಳಿಸಿದರು. ಹೊಸ ಸಾರಿಗೆ ನೀತಿ ವರದಾನವಾಗಿದ್ದು, ಇದರಿಂದ ಮುಂದಿನ ವರ್ಷಗಳಲ್ಲಿ ಭಾರತದ ವಾಹನ ಉದ್ಯಮದ ವಹಿವಾಟು ಶೇ.೩೦ರಷ್ಟು ಹೆಚ್ಚಳವಾಗುವುದಲ್ಲದೇ ೧೦ ಲಕ್ಷ ಕೋಟಿ ರೂ. ಆದಾಯ ದೊರೆಯಲಿದೆ … Continued