ಯಶ್‌ ನೋಡಲು ಬಂದಾಗ ಬೈಕ್‌ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಯಶ್ ಅಭಿಮಾನಿ ಸಾವು

ಗದಗ : ನಟ ಯಶ್ ಜನ್ಮದಿನಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಸ್ಪರ್ಶದಿಂದ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆ ನಂತರ ಮೃತ ಕುಟುಂಬದವರಿಗೆ ಸಾಂತ್ವನ ಹೇಳಲು ಬಂದಿದ್ದ ನಟ ಯಶ್‌ ಅವರ ಭೇಟಿ ವೇಳೆ ಮತ್ತೊಬ್ಬ ಅಭಿಮಾನಿ ಸಾವಿಗೀಡಾಗಿದ್ದಾನೆ. ವಿದ್ಯುತ್‌ ಸ್ಪರ್ಶದ ಘಟನೆಯಲ್ಲಿ ಗಾಯಗೊಂಡಿದ್ದವರ ಆರೋಗ್ಯ ವಿಚಾರಿಸಲೆಂದು ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ವಾಪಸ್ ಆಗುತ್ತಿದ್ದಾಗ … Continued

ನೀರು ಕುಡಿಯಲು ಹೋದ ಮೂವರು ಬಾಲಕಿಯರು ಕೃಷಿಹೊಂಡದಲ್ಲಿ ಬಿದ್ದು ಸಾವು

ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ತಾಂಡಾದ ಹೊರವಲಯದ ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಮೂವರ ಬಾಲಕಿಯರು ಮೃತಪಟ್ಟಿದ್ದಾರೆ. ಮೃತರನ್ನು ಅತ್ತಿಕಟ್ಟಿ ತಾಂಡಾದ ಸುನಿತಾ ಲಮಾಣಿ (13) ಅಂಕಿತಾ ಲಮಾಣಿ (10) ಹಾಗೂ ಡೋಣಿ ತಾಂಡಾದ ಸುನಿತಾ (11) ಎಂದು ಹೇಳಲಾಗಿದೆ. ಕುರಿ ಮರಿ ಮೇಯಿಸಲು ಹೋಗಿದ್ದ ಮೂವರು ಬಾಲಕಿಯರು,ಆಟವಾಡುತ್ತ ಕೃಷಿ ಹೊಂಡಕ್ಕೆ ತೆರಳಿದ್ದರು. … Continued