ವೀಡಿಯೊ…| ಜೂಜಾಟ ನಿಲ್ಲಿಸಲು ಹೋದ ಪೊಲೀಸರ ಮೇಲೆಯೇ ದೊಣ್ಣೆ, ಇಟ್ಟಿಗೆಗಳಿಂದ ದಾಳಿ ಮಾಡಿದ ಗುಂಪು ; ಇಬ್ಬರು ಪೊಲೀಸರಿಗೆ ಗಾಯ

ಲಕ್ನೋ: ದೀಪಾವಳಿ ಸಂದರ್ಭದಲ್ಲಿ ಜೂಜಾಡುತ್ತಿದ್ದವರಿಗೆ ಅಲ್ಲಿಂದ ತೆರಳಲು ಸೂಚಿಸಿದ ಪೊಲೀಸರ ಮೇಲೆ ಗುಂಪೊಂದು ದಾಳಿ ನಡೆಸಿದ ಪರಿಣಾಮ ಇಬ್ಬರು ಪೊಲೀಸರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಭೀಕರ ದಾಳಿಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ. ಬರೇಲಿಯ ಪ್ರೇಮ ನಗರ (Prem Nagar) ಪ್ರದೇಶದಲ್ಲಿ ಅನಧಿಕೃತ … Continued