ಅಹಿಂಸೆಯಿಂದ ಮಾತ್ರ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ಎಂಬುದು ಸರಿಯಲ್ಲ, ಸಿಕ್ಕಿಲ್ಲ ಎಂಬುದೂ ಸರಿಯಲ್ಲ: ನೇತಾಜಿ ಪುತ್ರಿ ಅನಿತಾ ಬೋಸ್‌

ನವದೆಹಲಿ: ಅಹಿಂಸೆಯಿಂದ ಮಾತ್ರ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ಎಂದು ಹೇಳುವುದು ಸರಿಯಲ್ಲ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ನೇತೃತ್ವದ ಭಾರತೀಯ ರಾಷ್ಟ್ರೀಯ ಸೇನೆಯ ಪಾತ್ರವೂ ಸಾಕಷ್ಟಿದೆ, ಹಾಗೆಯೇ ಮಹಾತ್ಮಾ ಗಾಂಧಿ ಅವರ ಪಾತ್ರರವೂ ಸಾಕಷ್ಟಿದೆ ಎಂದು ನೇತಾಜಿ ಅವರ ಪುತ್ರಿ ಅನಿತಾ ಬೋಸ್ ಹೇಳಿದ್ದಾರೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರನ್ನು ನಿಯಂತ್ರಿಸುವುದು ಕಷ್ಟ … Continued