ಬ್ರಿಟಿಷರ ಮುಂದೆ ಕ್ಷಮಾದಾನ ಅರ್ಜಿ ಸಲ್ಲಿಸಲು ಸಾವರ್ಕರ್‌ಗೆ ಹೇಳಿದ್ದು ಮಹಾತ್ಮ ಗಾಂಧೀಜಿ: ರಾಜನಾಥ್‌ ಸಿಂಗ್‌

ನವದೆಹಲಿ: ವೀರ ಸಾರ್ವಕರ್‌ ಅಂಡಮಾನ್‌ ಜೈಲಿನಲ್ಲಿದ್ದಾಗ ಬ್ರಿಟಿಷರಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವಂತೆ ಸಾವರ್ಕರ್‌ ಅವರಿಗೆ ಹೇಳಿದ್ದು ಮಹಾತ್ಮ ಗಾಂಧೀಜಿ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಪ್ರತಿಪಾದಿಸಿದ್ದಾರೆ. ಅಂಬೇಡ್ಕರ್‌ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಸಾರ್ವಕರ್‌ ಕುರಿತ ವೀರ ಸಾವರ್ಕರ್: ವಿಭಜನೆಯನ್ನು ತಡೆಯಬಹುದಾದ ವ್ಯಕ್ತಿ ಎಂಬ ಪುಸ್ತಕದ ಬಿಡುಗಡೆಯ ಸಂದರ್ಭದಲ್ಲಿ ಮಾತನಾಡಿದ ಾವರು, “ಸಾವರ್ಕರ್‌ಗೆ ಬ್ರಿಟಿಷರ ಮುಂದೆ ಕ್ಷಮಾದಾನ … Continued