ತುಮಕೂರಿನಲ್ಲಿ ನಿರ್ಮಾಣವಾಗಲಿದೆ ದೇಶದ ಮೊದಲ ಸಹಜ ಬೇಸಾಯ ಆಶ್ರಮ

ಸಹಜ ಕೃಷಿಗಾಗಿ ತುಮಕೂರಿನಲ್ಲಿ ‘ಗಾಂಧಿ ಸಹಜ ಬೇಸಾಯ ಆಶ್ರಮ’ ಎಂಬ ಹೆಸರಲ್ಲಿ ರೈತ ಆಶ್ರಮ ನಿರ್ಮಾಣವಾಗುತ್ತಿದ್ದು, ರೈತರಿಗಾಗಿಯೇ ತೆರೆದಿರುವ ದೇಶದ ಮೊದಲ ಆಶ್ರಮವೆಂಬ ಹೆಗ್ಗಳಿಕೆ ಇದಕ್ಕೆ ಸಿಗಲಿದೆ. ಮಹಾತ್ಮ ಗಾಂಧೀಜಿ ತತ್ವಗಳು, ಕಲ್ಪನೆಗಳಡಿ ತುಮಕೂರಿನ ಹೊನ್ನುಡಿಕೆ ಚೆಕ್‌ ಪೋಸ್ಟ್‌ ಬಳಿ ಈ ಕುಟೀರ ತಲೆ ಎತ್ತುತ್ತಿದೆ. ಈಗಾಗಲೇ ಸಹಜ ಬೇಸಾಯದ ಬಗ್ಗೆ ಅರಿವು ಮೂಡಿಸುವ ಕಾಯಕದಲ್ಲಿತೊಡಗಿಸಿಕೊಂಡಿರುವ … Continued