ಗಾಂಧಿ ಶಾಂತಿ ಪ್ರಶಸ್ತಿ ವಿವಾದದ ನಡುವೆ 1 ಕೋಟಿ ನಗದು ಬಹುಮಾನ ಸ್ವೀಕರಿಸುವುದಿಲ್ಲ ಎಂದ ಗೀತಾ ಪ್ರೆಸ್

ನವದೆಹಲಿ : ವಿಶ್ವದ ಅತಿದೊಡ್ಡ ಪ್ರಕಾಶಕನ ಸಂಸ್ಥೆಗಳಲ್ಲಿ ಒಂದಾದ ಗೋರಖ್‌ಪುರದ ಗೀತಾ ಪ್ರೆಸ್, ತಮ್ಮ ಪ್ರಕಾಶನ ಸಂಸ್ಥೆಯನ್ನು 2021ರ ಗಾಂಧಿ ಶಾಂತಿ ಪ್ರಶಸ್ತಿಗೆ ನೀಡುವುದು ಅತ್ಯಂತ ಗೌರವದ ಸಂಗತಿಯಾಗಿದೆ ಎಂದು ಹೇಳಿದೆ. ಆದರೆ, ಗೌರವಕ್ಕೆ ಆಯ್ಕೆಯಾದ ಬಗ್ಗೆ ಎದ್ದ ವಿವಾದದ ನಡುವೆ ಪ್ರಕಾಶಕನ ಸಂಸ್ಥೆ 1 ಕೋಟಿ ರೂಪಾಯಿ ನಗದು ಬಹುಮಾನ ಸ್ವೀಕರಿಸುವುದಿಲ್ಲ ಎಂದು ಹೇಳಿದೆ. … Continued