ಕರ್ನಾಟಕದ ಮತ್ತೊಬ್ಬ ಶಿಲ್ಪಿ ಗಣೇಶ್ ಭಟ್ ಕೆತ್ತನೆಯ 3ನೇ ರಾಮಲಲ್ಲಾ ವಿಗ್ರಹದ ಫೋಟೋ ಬಹಿರಂಗ…

ಅಯೋಧ್ಯೆ : ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಯಾಗಲು ಸ್ಪರ್ಧೆಯಲ್ಲಿದ್ದ ಮೂರನೇ ರಾಮಲಲ್ಲಾ (Ram Lalla) ವಿಗ್ರಹದ ಫೋಟೋ ಕೂಡ ಬಿಡುಗಡೆಯಾಗಿದೆ. ಶಿಲ್ಪಿ ಗಣೇಶ್ ಭಟ್ (Ganesh Bhatt) ಅವರು ಕಪ್ಪು ಕಲ್ಲಿನಿಂದ ಈ ವಿಗ್ರಹ ಕೆತ್ತಿದ್ದಾರೆ. ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಈಗ ಒಂದು ರಾಮಲಲ್ಲಾ ವಿಗ್ರಹವು ಪ್ರತಿಷ್ಠಾಪನೆಯಾಗಿದ್ದರೆ, ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಇಡಗುಂಜಿಯ ಗಣೇಶ … Continued

ರಾಜ್ಯೋತ್ಸವ ಪ್ರಶಸ್ತಿಯಿಂದ ಕರ್ನಾಟಕ ಕಲಾಶ್ರೀ ವರೆಗೆ…: ಅಂಗವೈಕಲ್ಯ ಮೆಟ್ಟಿ ನಿಂತ ಅಪ್ರತಿಮ ಕೀಬೋರ್ಡ್‌ ವಾದಕ ಕೂಜಳ್ಳಿ ಗಣೇಶ ಭಟ್ಟರ ಸಂಗೀತ ಪಯಣದ ಹಾದಿ

ಕುಮಟಾ: ದೈಹಿಕ ನ್ಯೂನತೆ ದೇಹಕ್ಕೆ ಮಾತ್ರವೇ ಹೊರತು ಮನಸ್ಸಿಗಲ್ಲ. ಸಾಧಿಸುವ ದೃಢ ಸಂಕಲ್ಪ ಮಾಡಿದರೆ ಅದು ಸಾಧನೆಗೆ ಅಡ್ಡಿಯಾಗುವುದಿಲ್ಲ ಎಂಬುದಕ್ಕೆ ಜೀವಂತ ಸಾಕ್ಷಿ ಗಣೇಶ್ ಈಶ್ವರ ಭಟ್ ಅವರು.ಕೈ ಹಾಗೂ ಕಾಲುಗಳಿಗೆ ಒಂದೊಂದೇ ಬೆರಳುಗಳಿದ್ದರೂ ಸಾಮಾನ್ಯ ಕಲಾವಿದರಂತೆ ಇವರು ಕೀಬೋರ್ಡ್ ಬಾರಿಸುವ ಕಲೆ ಎಂಥವರನ್ನೂ ಬೆರಗುಗೊಳಿಸುತ್ತದೆ. ಅಪ್ರತಿಮವಾಗಿ ಕೀಬೋರ್ಡ್ ನುಡಿಸುತ್ತಾರೆ. ಕೀಬೋರ್ಡನ್ನು ಪರಿಪೂರ್ಣ 10 ಬೆರಳುಗಳಿಗೆ … Continued