ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶನ ಪ್ರತಿಷ್ಠಾಪನೆಗೆ ಅನುಮತಿ

ಹುಬ್ಬಳ್ಳಿ : ಗಣೇಶನ ಹಬ್ಬದ ನಿಮಿತ್ತ ಈದ್ಗಾ ಮೈದಾನದಲ್ಲಿ ಮೂರು ದಿನಗಳ ಕಾಲ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅನುಮತಿ ನೀಡಿದೆ. ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಅವರು ಶುಕ್ರವಾರ ರಾತ್ರಿ ಈ ಕುರಿತು ಆದೇಶ ಮಾಡಿದರು. ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ಎರಡು ದಿನದಿಂದ … Continued

ಇಂದು ಗಣೇಶ ಚತುರ್ಥಿ : ಭಾರತವಲ್ಲ, ನೇಪಾಳವೂ ಅಲ್ಲ; ಈ ದೇಶದ ಕರೆನ್ಸಿ ನೋಟಿನಲ್ಲಿ ಮಾತ್ರ ಗಣೇಶನ ಚಿತ್ರವಿದೆ….!

ನವದೆಹಲಿ: ಇಂದು ಗಣೇಶ ಚತುರ್ಥಿಯ ಶುಭ ಸಂದರ್ಭ. ಪ್ರತಿ ವರ್ಷ ಗಣೇಶ ಚತುರ್ಥಿಯನ್ನು ಆಚರಿಸಲಾಗುತ್ತದೆ. ಬುದ್ಧಿವಂತಿಕೆ ಮತ್ತು ಅದೃಷ್ಟದ ಸಂಕೇತವೆಂದು ಪರಿಗಣಿಸಲ್ಪಟ್ಟಿರುವ ಗಣೇಶನಿಗೆ 108 ಹೆಸರುಗಳಿವೆ. ಜಗತ್ತಿನಲ್ಲಿ ಒಂದು ದೇಶದ ಕರೆನ್ಸಿ ನೋಟುಗಳಲ್ಲಿ ಗಣೇಶನ ಚಿತ್ರವಿದೆ ಮತ್ತು ಆದರೆ ಅದು ಭಾರತವಲ್ಲ. ನೇಪಾಳವೂ ಅಲ್ಲ.ಹಿಂದೂ ರಾಷ್ಟ್ರವೂ ಅಲ್ಲ. ಇಂಡೋನೇಷ್ಯಾದ 20,000 ರೂಪಾಯಿ ನೋಟಿನ ಮೇಲೆ ಗಣೇಶನ … Continued

ಬೆಂಗಳೂರು ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಸಿಎಂ ಜೊತೆ ಚರ್ಚೆ : ಸಚಿವ ಅಶೋಕ

ಬೆಂಗಳೂರು: ಕಳೆದ 75 ವರ್ಷದಲ್ಲಿ ರಾಷ್ಟ್ರ ಧ್ವಜ ಹಾರಿಸಿರದ ಚಾಮರಾಜಪೇಟೆ ಮೈದಾನದಲ್ಲಿ ಸ್ವಾತಂತ್ರ್ಯ ದಿಮಾಚರಣೆಯಂದು ರಾಷ್ಟ್ರಧ್ವಜ ಹಾರಿಸಲಾಗಿದೆ. ಈಗ ಈ ಮೈದಾನದಲ್ಲಿ ಗಣೇಶ ಹಬ್ಬ ಆಚರಿಸುವ ಕುರಿತು ಮನವಿ ಇದ್ದು, ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜ ಪೇಟೆ ಮೈದಾನದಲ್ಲಿ ಗಣೇಶ … Continued