ಹಾಸನದಲ್ಲಿ ಘೋರ ದುರಂತ : ಗಣೇಶ ಮೂರ್ತಿ ಮೆರವಣಿಗೆ ಮೇಲೆ ನುಗ್ಗಿದ ಟ್ರಕ್ ; 8 ಮಂದಿ ಸಾವು, ಹಲವರಿಗೆ ಗಾಯ

ಹಾಸನ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಜನಸಂದಣಿಯತ್ತ ಟ್ರಕ್ ನುಗ್ಗಿದ ಕಾರಣ ಎಂಟು ಮಂದಿ ಮೃತಪಟ್ಟ ದಾರುಣ ಘಟನೆ ಹಾಸನದ ಮೊಸಳೆಹೊಸಳ್ಳಿ ಬಳಿ ಭೀಕರ ಅಪಘಾತ ನಡೆದಿದೆ. ನಡೆದಿದೆ ಎಂದು ವರದಿಯಾಗಿದೆ. ಹಾಸನ ತಾಲೂಕಿನ ಹೊಳೇನರಸೀಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮೊಸಳೆ ಹೊಸಳ್ಳಿ ಬಳಿ ದುರಂತ ಸಂಭವಿಸಿದೆ. ಗಣಪತಿ ಮೂರ್ತಿ ವಿಸರ್ಜನೆಗಾಗಿ ಮೆರವಣಿಗೆ ಮೂಲಕ … Continued

ಪ್ರಚೋದನಾಕಾರಿ ಹೇಳಿಕೆ ಆರೋಪ : ಮಾಜಿ ಸಂಸದ ಪ್ರತಾಪ ಸಿಂಹ ವಿರುದ್ಧ ಪ್ರಕರಣ ದಾಖಲು

ಯಾದಗಿರಿ : ಗಣೇಶ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ ಸಿಂಹ (Pratap Simha) ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ಸೆ.21 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆಯಲ್ಲಿ ಪ್ರತಾಪ ಸಿಂಹ ಭಾಗವಹಿಸಿದ್ದರು. ಆ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದವರನ್ನು ಉದ್ದೇಶಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಆರೋಪ … Continued