ಧಗಧಗಿಸುವ ಜ್ವಾಲಾಮುಖಿ ಬಾಯಿಯ ಅಂಚಿನಲ್ಲೇ 700 ವರ್ಷಗಳಿಂದ ಇದೆ ಭಗವಾನ್ ಗಣೇಶನ ಮೂರ್ತಿ ! ಇದು ಎಲ್ಲಿದೆ ಗೊತ್ತಾ ?

ಇಂಡೋನೇಷ್ಯಾದ ಸಜೀವ ‘ಮೌಂಟ್ ಬ್ರೋಮೋ’ ಜ್ವಾಲಾಮುಖಿಯ ಅಂಚಿನಲ್ಲಿ ಭಗವಾನ್ ಗಣೇಶನ 700 ವರ್ಷಗಳಷ್ಟು ಹಳೆಯದಾದ ಅಪರೂಪದ ಮೂರ್ತಿಯೊಂದು ನೆಲೆ ನಿಂತಿದೆ. ಸ್ಥಳೀಯರಿಂದ ಅತ್ಯಂತ ಭಕ್ತಿ-ಗೌರವಗಳಿಂದ ಪೂಜಿಸಲ್ಪಡುವ ಈ ಪವಿತ್ರ ತಾಣವು ಆಧ್ಯಾತ್ಮಿಕ ರಹಸ್ಯಗಳು ಹಾಗೂ ಪ್ರಾಚೀನ ಆಚರಣೆಗಳಿಂದ ಆವೃತವಾಗಿದೆ. ಈ ಗಣೇಶನೇ ಜ್ವಾಲಾಮುಖಿಯ ವಿನಾಶಕಾರಿ ಸ್ಫೋಟಗಳಿಂದ ಸುತ್ತಮುತ್ತಲಿನ ಹಳ್ಳಿಗಳನ್ನು ರಕ್ಷಿಸುತ್ತಾನೆ ಎಂಬ ಬಲವಾದ ನಂಬಿಕೆ ಅಲ್ಲಿನ … Continued

ಹುಬ್ಬಳ್ಳಿ ಈದ್ಗಾ ಮೈದಾನಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪನೆ : ಅಂಜುಮನ್ ಸಂಸ್ಥೆ ಮೇಲ್ಮನವಿ ತಿರಸ್ಕರಿಸಿದ ಧಾರವಾಡ ಹೈಕೋರ್ಟ್ ಪೀಠ

ಧಾರವಾಡ: ಹುಬ್ಬಳ್ಳಿಯ ರಾಣಿ ಕಿತ್ತೂರು ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಿದ್ದ ಮಹಾನಗರ ಪಾಲಿಕೆಯ ನಿರ್ಧಾರವನ್ನು ಪ್ರಶ್ನಿಸಿ ಹುಬ್ಬಳ್ಳಿಯ ಅಂಜುಮನ ಇಸ್ಲಾಂ ಸಂಸ್ಥೆಯವರು ಸಲ್ಲಿಸಿದ್ದ ಧಾರವಾಡ ಹೈಕೋರ್ಟ ಪೀಠ ತಿರಸ್ಕರಿಸಿದೆ. ವಿಚಾರಣೆ ನಡೆಸಿದ ನ್ಯಾ. ಸಚಿನ‌ ಮಗದುಮ್ಮ‌ ಅವರಿದ್ದ ಏಕಸದಸ್ಯ ಪೀಠವು ಈ ತೀರ್ಪು ನೀಡಿದೆ. ಹೀಗಾಗಿ ಎರಡನೆ ವರ್ಷ ಈದ್ಗಾ … Continued

ಹೈಕೋರ್ಟ್‌ ಅಸ್ತು ; ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ಹುಬ್ಬಳ್ಳಿ: ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಹೈಕೋರ್ಟ್​ ಅನುಮತಿಯಿಂದ ಖುಷಿಯಾಗಿರುವ ಹಿಂದು ಸಂಘಟನೆಗಳು ಗಣೇಶೋತ್ಸವದ ಅಂಗವಾಗಿ ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ವೃತ್ತದ ಬಳಿಯ ಈದ್ಗಾ ಮೈದಾನದಲ್ಲಿ ಬುಧವಾರ ಬೆಳಿಗ್ಗೆ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಮಾಡಿದರು. ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಕೂಡ್ರಿಸಿ ಹರ್ಷೋದ್ಘಾರ ಮಾಡಿದ್ದಾರೆ. ಈದ್ಗಾ ಮೈದಾನದಲ್ಲಿ ಸಿಂಹಾಸನಾರೂಢ ಗಣೇಶನ ಮೂರ್ತಿಯನ್ನು ಹಿಂದು ಸಂಘಟನೆಗಳು ಇಂದು … Continued