ಕರ್ನಾಟಕದಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಸರ್ಕಾರದಿಂದ ಗ್ರೀನ್‌ ಸಿಗ್ನಲ್‌.. ಆದರೆ ಷರತ್ತುಗಳು ಅನ್ವಯ..

ಬೆಂಗಳೂರು: ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ಸರ್ಕಾರದಿಂದ ಗ್ರೀನ್‌ ಸಿಗ್ನಲ್‌ ಸಿಕ್ಕಿದ್ದು ಆದರೆ ಷರತ್ತುಗಳು ಅನ್ವಯಿಸುತ್ತದೆ. ಸಂಘ, ಸಂಸ್ಥೆಗಳಿಂದ ಭಾರೀ ಒತ್ತಡ ಇದ್ದ ಹಿನ್ನೆಲೆಯಲ್ಲಿ ಅಂತಿಮವಾಗಿ ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಒಪ್ಪಿಗೆ ನೀಡಲಾಗಿದೆ. ಅನುಮತಿ ನೀಡಬೇಕೋ ಅಥವಾ ಬೇಡವೋ? ನೀಡುವುದಾದರೆ ಯಾವೆಲ್ಲ ಮಾರ್ಗಸೂಚಿಗಳನ್ನು ನಿಗದಿಪಡಿಸಬೇಕು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಇಂದು (ಭಾನುವಾರ) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ … Continued