ಗಣೇಶ ಮೂರ್ತಿ ವಿಸರ್ಜನೆ ವೇಳೆ ಯುವಕನ ಹತ್ಯೆ: ನಾಲ್ವರ ಬಂಧನ

ಬೆಳಗಾವಿ : ಜಿಲ್ಲೆಯ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಯುವಕನನ್ನು  ಕೊಲೆ ಮಾಡಿರುವ ಘಟನೆ ನಡೆದಿದೆ. ಅರ್ಜುನಗೌಡ ಪಾಟೀಲ (20) ಎಂಬಾತನನ್ನುಕೊಲೆ ಮಾಡಲಾಗಿದೆ. ಕೊಲೆ ಮಾಡಿ ಪಕ್ಕದ ಊರಿನಲ್ಲಿ ಅಡಗಿ ಕುಳಿತಿದ್ದ ಉದಯ್ ಭನದ್ರೋಲಿ (21), ಸುಭಾಷ್ ಸೋಲನ್ನವರ್ (21), ವಿಠ್ಠಲ ಮೀಸಿ (20),ಓರ್ವ ಅಪ್ರಾಪ್ತ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. … Continued