ಗಣೇಶಗುಡಿ: ರಿವರ್ ರ‍್ಯಾಫ್ಟಿಂಗ್ ವೇಳೆ ಕಾಳಿ ನದಿಯಲ್ಲಿ ಅಪಾಯಕ್ಕೆ ಸಿಲುಕಿದ ಬೋಟ್: ಕೂದಲೆಳೆ ಅಂತರದಲ್ಲಿ ಬಚಾವಾದ 12 ಮಂದಿ…ವೀಕ್ಷಿಸಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ದಾಂಡೇಲಿ ಸಮೀಪದ ಗಣೇಶಗುಡಿಯಲ್ಲಿ ಪ್ರವಾಸಿಗರನ್ನು ರಿವರ್  ರ್‍ಯಾಫ್ಟಿಂಗ್‌ಗೆ ಕರೆದೊಯ್ಯುತ್ತಿದ್ದ ದೋಣಿ ಮುಳುಗಡೆ ಹಂತ ತಲುಪಿದ ಪರಿಣಾಮ ನೀರಿನಲ್ಲಿ ಸಿಲುಕಿದ್ದ 12 ಮಂದಿಯನ್ನು ರಕ್ಷಿಸಲಾಗಿದೆ. ಆ ಮೂಲಕ ಸಂಭಾವ್ಯ ಅಪಾಯವೊಂದು ಕೆಲವೇ ನಿಮಿಷಗಳ ಅಂತರದಲ್ಲಿ ತಪ್ಪಿದಂತಾಗಿದೆ. ಗಣೇಶಗುಡಿಯ ಕಾಳಿ ನದಿಯಲ್ಲಿ ಈ ಘಟನೆ ಸಂಭವಿಸಿದ್ದು, ಸ್ವಲ್ಪದರಲ್ಲೇ 12 ಮಂದಿ … Continued