“ಭೀಮಾತೀರ”ದ ಕುಖ್ಯಾತ ಬಾಗಪ್ಪ ಹರಿಜನ ಬರ್ಬರ ಹತ್ಯೆ

 ವಿಜಯಪುರ: ಭೀಮಾ ತೀರದ ಕುಖ್ಯಾತ ಹಂತಕ ಚಂದಪ್ಪ ಹರಿಜನ ಸಹಚರ ಹಾಗೂ ಸೋದರ ಸಂಬಂಧಿ ಬಾಗಪ್ಪ ಹರಿಜನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಂಗಳವಾರ ರಾತ್ರಿ 8:50 ರ ಸುಮಾರಿಗೆ ವಿಜಯಪುರದ ರೇಡಿಯೋ ಕೇಂದ್ರದ ಬಳಿ ಮದಿನಾ ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ವಿಜಯಪುರದ ಮದಿನಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದ ಬಾಗಪ್ಪ ರಾತ್ರಿ … Continued

ಕೆನಡಾದಲ್ಲಿ ಗ್ಯಾಂಗ್ ವಾರ್‌ನಲ್ಲಿ ಖಲಿಸ್ತಾನಿ ಭಯೋತ್ಪಾದಕ ಸುಖಾ ದುನೆಕೆ ಹತ್ಯೆ : ಮೂಲಗಳು

ನವದೆಹಲಿ: ಖಲಿಸ್ತಾನಿ ಭಯೋತ್ಪಾದಕ ಸುಖಾ ದುನೆಕೆ ಕೆನಡಾದಲ್ಲಿ ಗ್ಯಾಂಗ್ ನಡುವಿನ ಪೈಪೋಟಿಯಲ್ಲಿ ಹತ್ಯೆಗೀಡಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ. ದುನೆಕೆ ಕೆನಡಾದಲ್ಲಿ ಖಲಿಸ್ತಾನ್ ಚಳವಳಿಯ ಭಾಗವಾಗಿದ್ದ. ದುನೆಕೆ ಕೆನಡಾ ಮೂಲದ ಗ್ಯಾಂಗ್‌ಸ್ಟರ್‌ ಅರ್ಶ್‌ದೀಪ್ ಸಿಂಗ್ ಅಲಿಯಾಸ್ ಅರ್ಶ್ ದಲಾ ಎಂಬಾತನೊಂದಿಗೆ ನಿಕಟ ಸಂಬಂಧ ಹೊಂದಿದ್ದ. ಜೂನ್‌ನಲ್ಲಿ ಕೆನಡಾದ ನೆಲದಲ್ಲಿ ನಡೆದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ … Continued