ಕಾಯಿಲೆ ಗುಣವಾಗುತ್ತದೆಂದು ಬಾಲಕನನ್ನು ಗಂಗಾ ನದಿಯಲ್ಲಿ ಮುಳುಗಿಸಿದ ಪೋಷಕರು..: ಆದ್ರೆ ಬಾಲಕನ ಪ್ರಾಣವೇ ಹೋಯ್ತು…

ಡೆಹ್ರಾಡೂನ್: ಕುಟುಂಬದ ಮೂಢನಂಬಿಕೆ ಮತ್ತು ಪವಾಡದ ಮೇಲಿನ ಅಂಧಶ್ರದ್ಧೆಯು ಐದು ವರ್ಷದ ಬಾಲಕನ ಸಾವಿಗೆ ಕಾರಣವಾದ ಘಟನೆ ಉತ್ತರಾಖಂಡದ ಹರಿದ್ವಾರದಲ್ಲಿ ನಡೆದಿದೆ. ಐದು ವರ್ಷದ ಬಾಲಕ ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಗಂಗಾ ನದಿ ನೀರು ಗುಣಪಡಿಸುತ್ತದೆ ಎಂದು ಆತನ ಹೆತ್ತವರು ನಂಬಿದ್ದರು. ಗಂಗಾನದಿ ನೀರಿನಲ್ಲಿ ಮುಳುಗಿದರೆ ಆತನ ಕಾಯಿಲೆ ಕಡಿಮೆಯಾಗುತ್ತದೆ ಎಂಬ ಮೂಡನಂಬಿಕೆಯಲ್ಲಿ ಉತ್ತರ ಭಾರತದ … Continued