ಮೇ 1ರಂದು ಗಂಗಾಧರ ಕೊಳಗಿಯವರ 2 ಕೃತಿಗಳ ಅವಲೋಕನ

ಸಿದ್ದಾಪುರ : ಸಾಹಿತಿ ಹಾಗೂ ಪತ್ರಕರ್ತ ಗಂಗಾಧರ ಕೊಳಗಿ ಅವರ ʼಕಾಡಂಚಿನ ಯಾನʼ ಹಾಗೂ ʼಮನಸು ಆಕಾಶದ ನೀಹಾರಿಕೆʼ ಎಂಬ ಎರಡು ಮರುಮುದ್ರಣ ಕೃತಿಗಳ ಅವಲೋಕನ ಕಾರ್ಯಕ್ರಮ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಲಯನ್ಸ್‌ ಬಾಲಭವನದಲ್ಲಿ ಮೇ 1ರಂದು ಸಂಜೆ 4 ಗಂಟೆಗೆ ನಡೆಯಲಿದೆ. ಪೌರ್ಣಿಮಾ ಸಾಹಿತ್ಯ ವೇದಿಕೆ ಸಿದ್ದಾಪುರ ಹಾಗೂ ಪ್ರಯೋಗ ಸ್ವಸೇಸಂ ಸಿದ್ದಾಪುರ … Continued

ಗಂಗಾಧರ ಕೊಳಗಿಗೆ ರೇವಣಸಿದ್ದೇಶ್ವರ ಸದ್ಭಾವನಾ ಪ್ರಶಸ್ತಿ ಪ್ರದಾನ

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ದುಗ್ಲಿ ಶ್ರೀ ಮಠದಲ್ಲಿ ಮಹಾ ನವಮಿ (ಅಕ್ಟೊಬರ್ 1)ಯಂದು ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತ ಹಾಗೂ ಲೇಖಕ ಗಂಗಾಧರ ಕೊಳಗಿ ಅವರಿಗೆ ಶ್ರೀ ರೇವಣಸಿದ್ದೇಶ್ವರ ಸದ್ಭಾವನಾ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶ್ರೀ ರೇವಣಸಿದ್ದೇಶ್ವರ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಸದ್ಭಾವನಾ ಪ್ರಶಸ್ತಿ ಪ್ರದಾನ ಮಾಡಿದರು. ಮಾಜಿ ಶಾಸಕ ವಿ. … Continued

ಸಿದ್ದಾಪುರ | ಮದ್ದಳೆ ವಾದಕ ಶಂಕರ ಭಾಗವತರಿಗೆ ಅನಂತ ಶ್ರೀ ಪ್ರಶಸ್ತಿ ಪ್ರದಾನ ; ʼಕೊಳಗಿ ಅನಂತಣ್ಣʼ ಕೃತಿ ಬಿಡುಗಡೆ

ಸಿದ್ದಾಪುರ : ಉತ್ತರ ಕನ್ನಡ ಜಿಲ್ಲೆ ವಿವಿಧ ಕಲೆಗಳಿಗೆ ಹೆಸರುವಾಸಿಯಾಗಿದೆ. ಈಗ ಭಾಗದ ಎಲ್ಲೆಡೆಗಳಲ್ಲಿ ಹಿಂದೂಸ್ತಾನೀ ಸಂಗೀತಗಾರರು ಸಿಗುತ್ತಾರೆ. ಆದರೆ ಯಕ್ಷಗಾನ ಕಲಾವಿದರ ಕೊರತೆ ಎದ್ದು ಕಾಣುತ್ತಿದೆ. ಇಲ್ಲಿನ ಅಧಿಕಾರಿಗಳು ಮತ್ತು ರಾಜಕಾರಣಿಗಳು ಯಕ್ಷಗಾನ ಕಲೆಗೆ ಸಲ್ಲಿಸಬೇಕಾದ ಸೇವೆ, ಗೌರವವನ್ನು ಸಲ್ಲಿಸುವಲ್ಲಿ ವಿಫಲರಾದಂತಿದೆ ಎಂದು ಪ್ರಜಾವಾಣಿ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಐನಕೈ ಹೇಳಿದರು. ಉತ್ತರ … Continued

ಸಿದ್ದಾಪುರ | ಆಗಸ್ಟ್‌ 15ರಂದು ಅನಂತೋತ್ಸವ-2025 ; ʼಕೊಳಗಿ ಅನಂತಣ್ಣʼ ಕೃತಿ ಲೋಕಾರ್ಪಣೆ, ಅನಂತ ಶ್ರೀ ಪ್ರಶಸ್ತಿ ಪ್ರದಾನ

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಅನಂತ ಯಕ್ಷಕಲಾ ಪ್ರತಿಷ್ಠಾನದ ವತಿಯಿಂದ ಅನಂತೋತ್ಸವ-2025 ಪಟ್ಟಣದ ಟಿಎಂಎಸ್‌ ಸಭಾಂಗಣದಲ್ಲಿ ಆಗಸ್ಟ್‌ 15ರಂದು ಸಂಜೆ 4:30ರಿಂದ ನಡೆಯಲಿದೆ. ಈ ಸಂದರ್ಭದಲ್ಲಿ ಪತ್ರಕರ್ತ ಹಾಗೂ ಲೇಖಕ ಗಂಗಾಧರ ಕೊಳಗಿ ಬರೆದ ʼಕೊಳಗಿ ಅನಂತಣ್ಣʼ ಕೃತಿ ಲೋಕಾರ್ಪಣೆ, ಖ್ಯಾತ ಮದ್ದಲೆ ವಾದಕರಾದ ಶಂಕರ ಭಾಗವತ ಯಲ್ಲಾಪುರ ಅವರಿಗೆ ಅನಂತ ಶ್ರೀ ಪ್ರಶಸ್ತಿ … Continued

ಸಿದ್ದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಗಂಗಾಧರ ಕೊಳಗಿ ಆಯ್ಕೆ

ಸಿದ್ದಾಪುರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮುಂದಿನ ಮೂರು ವರ್ಷದ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಗಂಗಾಧರ ಕೊಳಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಯಶವಂತ ನಾಯ್ಕ ತ್ಯಾರ್ಸಿ, ಕಾರ್ಯದರ್ಶಿಯಾಗಿ ರಮೇಶ ಹೆಗಡೆ ಹಾರ್ಸಿಮನೆ ಹಾಗೂ ಖಜಾಂಚಿಯಾಗಿ ಶ್ರೀಧರ ಜಿ.ಹೆಗಡೆ ಮದ್ದಿನಕೇರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ನಿಕಟಪೂರ್ವ ಅಧ್ಯಕ್ಷ ಗಣೇಶ ಭಟ್ಟ ಹೊಸೂರು,ಜಿಲ್ಲಾ ಕಾರ್ಯನಿರತ ಪತ್ರಕರ್ತರ … Continued