ಫೆಬ್ರವರಿ 22ರಂದು ಸ್ವರ್ಣವಲ್ಲೀ ಮಠದಲ್ಲಿ ಶಿಷ್ಯ ಸ್ವೀಕಾರ ಸಮಾರಂಭ : ಫೆ. 18 ರಿಂದ ವಿವಿಧ ಕಾರ್ಯಕ್ರಮಗಳು

ಶಿರಸಿ: ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶರಾದ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳ ಶಿಷ್ಯ ಸ್ವೀಕಾರ ಮಹೋತ್ಸವ ಸ್ವರ್ಣವಲ್ಲೀ ಮಠದಲ್ಲಿ ಫೆ. ೨೨ರಂದು ನಡೆಯಲಿದ್ದು, ಈ ನಿಮಿತ್ತ ಫೆ.೧೮ರಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಗಳನ್ನು ಆಯೋಜಿಸಲಾಗಿದೆ ಎಂದು ಸ್ವರ್ಣವಲ್ಲೀ ಮಹಾ ಸಂಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ನಳ್ಳಿ ಹೇಳಿದರು. ಇಲ್ಲಿನ ಯೋಗ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ … Continued

ಹಿಂದೂಗಳ ಸಂತತಿಯಲ್ಲಿ ಇಳಿಕೆಯಾಗುವುದು ಬೇಡ :ಸ್ವರ್ಣವಲ್ಲೀ ಶ್ರೀಗಳು

ಶಿರಸಿ: ಹಿಂದೂ ಸಮಾಜದಲ್ಲಿ ತಡವಾಗಿ ವಿವಾಹ ಎನ್ನುವುದು ಅನೇಕ ಸಮಸ್ಯೆಗೆ ಕಾರಣವಾಗಿದೆ. ಸೂಕ್ತ ವಯಸ್ಸಿಗೆ ಮದುವೆಯಾದರೆ ಹೆಚ್ಚು ಮಕ್ಕಳನ್ನು, ಸಶಕ್ತ ಮಕ್ಕಳನ್ನು ಸಮಾಜಕ್ಕೆ ನೀಡಬಹುದು. ಸಂತತಿ ನಿಯಂತ್ರಣದಿಂದ ಹಿಂದೂಸ್ಥಾನದಲ್ಲಿ ಹಿಂದುಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಹಿಂದೂಸ್ಥಾನದಲ್ಲಿ ನಾವು ನಾವು ಅಲ್ಪಸಂಖ್ಯಾತರಾಗುವ ಅಪಾಯ ಬರದಂತೆ ಎಚ್ಚರ ವಹಿಸಬೇಕು ಎಂದು ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಹೇಳಿದ್ದಾರೆ. ಉತ್ತರ … Continued