ಮಿಮ್ಸ್‌ ಸಿಬ್ಬಂದಿ ಎಡವಟ್ಟು: ಗ್ಯಾಂಗ್ರೀನ್ ಶಸ್ತ್ರಚಿಕಿತ್ಸೆಯಲ್ಲಿ ಕತ್ತರಿಸಿದ ಕಾಲು ತಂದು ರೋಗಿಯ ಪತ್ನಿಯ ಕೈಗಿತ್ತರು ..!

posted in: ರಾಜ್ಯ | 0

ಮಂಡ್ಯ: ಗ್ಯಾಂಗ್ರೀನ್ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿ ಕತ್ತರಿಸಿದ್ದ ರೋಗಿಯ ಕಾಲನ್ನು ಮಣ್ಣು ಮಾಡುವಂತೆ ಪತ್ನಿ ಕೈಗೆ ಕೊಟ್ಟ ಘಟನೆ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್)ಯಲ್ಲಿ ಮಂಗಳವಾರ ನಡೆದ ಬಗ್ಗೆ ವರದಿಯಾಗಿದೆ. ತಾಲೂಕಿನ ಕೀಲಾರ ಗ್ರಾಮದ ಭಾಗ್ಯಮ್ಮ ಎಂಬವರ ಪತಿ ಪ್ರಕಾಶ ಅವರ ಕಾಲಿಗೆ ಗ್ಯಾಂಗ್ರೀನ್ ಆಗಿದ್ದ ಕಾರಣ ಅವರನ್ನು ಮಂಗಳವಾರ ಮಿಮ್ಸ್‌ನಲ್ಲಿ‌ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆತನ … Continued