ಸಿಧು ಮೂಸೆವಾಲಾ ಹತ್ಯೆಯಲ್ಲಿ ತನ್ನ ಪಾತ್ರ ಒಪ್ಪಿಕೊಂಡ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ : ವರದಿ
ನವದೆಹಲಿ: ದೆಹಲಿ ಪೊಲೀಸರ ವಶದಲ್ಲಿರುವ ಅರೋಪಿ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಕೊಲ್ಲಲು ಆದೇಶಿಸಿದ್ದಾಗಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ಆದರೆ, ಸಿಧು ಮೂಸೆವಾಲಾ ಜೊತೆಗೆ ದ್ವೇಷವಿತ್ತು ಎಂದು ಒಪ್ಪಿಕೊಂಡಿರುವ ಬಿಷ್ಣೋಯ್ ಹತ್ಯೆಯಲ್ಲಿ ತನ್ನ ಪಾತ್ರವನ್ನು ಒಪ್ಪಿಕೊಂಡಿಲ್ಲ ಎಂದು ದೆಹಲಿ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ. ಈ ಬಗ್ಗೆ … Continued