ಕೆನಡಾದಲ್ಲಿ ಭಯೋತ್ಪಾದಕ ಸುಖದೂಲ್ ಸಿಂಗ್ ಹತ್ಯೆ ಮಾಡಿದ್ದು ತಾನೇ ಎಂದ ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್

ನವದೆಹಲಿ: ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್ ಕೆನಡಾದ ವಿನ್ನಿಪೆಗ್ ನಗರದಲ್ಲಿ ಖಲಿಸ್ತಾನಿ ಭಯೋತ್ಪಾದಕ ಸುಖದೂಲ್ ಸಿಂಗ್ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದ್ದಾನೆ ಎಂದು ಆತನ ಗ್ಯಾಂಗ್ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದೆ. ಪೋಸ್ಟ್‌ನಲ್ಲಿ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್, ಸುಖಾ ದುನುಕೆ ಎಂದೂ ಕರೆಯಲ್ಪಡುವ ಸುಖದೂಲ್ ಸಿಂಗ್ ಗ್ಯಾಂಗ್‌ಸ್ಟರ್‌ಗಳಾದ ಗುರ್ಲಾಲ್ ಬ್ರಾರ್ ಮತ್ತು ವಿಕ್ಕಿ ಮಿಡ್ಖೇರಾ ಹತ್ಯೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ. … Continued

ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಆರೋಪಿಯಿಂದ ಸಲ್ಮಾನ್ ಖಾನ್‌ಗೂ ‘ಮೂಸ್ ವಾಲಾ ಕರ್ ದೇಂಗೆ…’ ಸಂಚು ಬಯಲು

ಚಂಡೀಗಡ: ಸಿಧು ಮೂಸೆವಾಲಾ ಹತ್ಯೆ ಪ್ರಕರಣ ಮತ್ತು ಸಲ್ಮಾನ್ ಖಾನ್‌ಗೆ ಕಳುಹಿಸಲಾದ ಬೆದರಿಕೆಗಳ ನಡುವಿನ ಸಂಬಂಧಗಳ ಬಗ್ಗೆ ಬೆಳಕು ಚೆಲ್ಲಿರುವ ಪಂಜಾಬ್‌ನ ಉನ್ನತ ಪೊಲೀಸ್ ಅಧಿಕಾರಿಗಳು ಆರೋಪಿಗಳಲ್ಲಿ ಒಬ್ಬಾತ ಬಾಲಿವುಡ್ ನಟನನ್ನು ಗುರಿಯಾಗಿಸಲು ಮುಂಬೈನಲ್ಲಿ ಸಂಚು ನಡೆಸಿದ್ದರು ಎಂದು ಭಾನುವಾರ ಹೇಳಿದ್ದಾರೆ. ಪಂಜಾಬ್‌ನ ಮಾನ್ಸಾ ಜಿಲ್ಲೆಯಲ್ಲಿ ಗಾಯಕ, ರಾಜಕಾರಣಿ ಮೂಸೆವಾಲಾ ಹತ್ಯೆಯ ನಂತರ ಜೂನ್‌ನಲ್ಲಿ ಬಾಲಿವುಡ್‌ … Continued