ವರನ ಪಾದರಕ್ಷೆ ಕದಿಯುವ ವಿನೋದದ ಸಂಪ್ರದಾಯದಲ್ಲಿ ಅನಿರೀಕ್ಷಿತ ತಿರುವು ; ಮಂಟಪದಲ್ಲೇ ಮದುವೆ ಮುರಿದುಬಿತ್ತು…!

ಮಥುರಾ/ಹಾಥ್ರಸ್ : ಭಾರತೀಯ ವಿವಾಹ ಸಂಪ್ರದಾಯದ ಭಾಗವಾದ ವರನ ಪಾದರಕ್ಷೆ ಕದಿಯುವ (ಶೂ ಸ್ಟೀಲಿಂಗ್) ವಿನೋದಮಯ ಸಂಪ್ರದಾಯವು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿ, ಇಡೀ ನಡೆಯುತ್ತಿದ್ದ ಮದುವೆಯೇ ಮುರಿದುಬಿದ್ದ ವಿಚಿತ್ರ ಘಟನೆ ಉತ್ತರ ಪ್ರದೇಶದ ಹಾಥ್ರಸ್‌ ಜಿಲ್ಲೆಯಲ್ಲಿ ನವೆಂಬರ್ 7ರಂದು ನಡೆದಿದೆ ಎಂದು ವರದಿಯಾಗಿದೆ. ಹಾಥ್ರಸ್ ಜಿಲ್ಲೆಯ ಸಹಪಾವು ಗ್ರಾಮದಲ್ಲಿ ಮದುವೆ ಸಮಾರಂಭ ಏರ್ಪಾಡಾಗಿತ್ತು. ಅಮೆರಿಕದಲ್ಲಿ … Continued

ವೇದಿಕೆಯಲ್ಲಿ ಪಕ್ಷದ ನಾಯಕನಿಗೆ ಹಾರ ಹಾಕಿ ಎಲ್ಲರೆದುರೇ ಹಲವು ಬಾರಿ ಕೆನ್ನೆಗೆ ಹೊಡೆದ ಕಾರ್ಯಕರ್ತ ; ವೀಡಿಯೊ ವೈರಲ್‌

ಜೌನಪುರ : ಉತ್ತರ ಪ್ರದೇಶದ ಜೌನಪುರ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಸುಹೇಲ್‌ದೇವ ಸ್ವಾಭಿಮಾನ ಪಕ್ಷದ (ಎಸ್‌ಎಸ್‌ಪಿ) ರಾಷ್ಟ್ರೀಯ ಅಧ್ಯಕ್ಷ ಮಹೇಂದ್ರ ರಾಜಭರ ಅವರಿಗೆ ವೇದಿಕೆಯ ಮೇಲೆ ಹಾರ ಹಾಕಿದ ಪಕ್ಷದ ಕಾರ್ಯಕರ್ತನೊಬ್ಬ ನಂತರ ಪದೇ ಪದೇ ಅವರಿಗೆ ಕೆನ್ನೆಗೆ ಬಾರಿಸಿ ಹಲ್ಲೆ ನಡೆಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮಹಾರಾಜ ಸುಹೇಲ್‌ದೇವ ಅವರ ವಿಜಯೋತ್ಸವದ … Continued