ಹೊಸಪೇಟೆ : ಅಡುಗೆ ಅನಿಲ ಸಿಲಿಂಡರ್ ಸ್ಫೋಟ, 8 ಮಂದಿಗೆ ಗಾಯ
ಹೊಸಪೇಟೆ : ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ 8 ಮಂದಿ ಗಾಯಗೊಂಡ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾದಿಗನೂರಿನಲ್ಲಿ ಇಂದು, ಶನಿವಾರ ಬೆಳಗ್ಗೆ ನಡೆದಿದೆ ಎಂದು ವರದಿಯಾಗಿದೆ. ಸ್ಫೋಟದ ತೀವ್ರತೆಗೆ ಮನೆ ಕುಸಿದು ಬಿದ್ದಿದೆ. ಮನೆಯ ಯಜಮಾನಿಯ ಸ್ಥಿತಿ ಗಂಭೀರವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಬೆಳಗ್ಗಿನ ಜಾವ ಮನೆಯಲ್ಲಿ ಎಲ್ಲರೂ ಮಲಗಿರುವಾಗ … Continued