ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆ…
ಜಲ್ನಾ: 2017ರಲ್ಲಿ ರಾಷ್ಟ್ರದಾದ್ಯಂತ ಭಾರಿ ಸುದ್ದಿ ಮಾಡಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ ಪಂಗರ್ಕರ್ ಅವರು ವಿಧಾನಸಭೆ ಚುನಾವಣೆಗೆ ಮುನ್ನ ಜಲ್ನಾದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಪಕ್ಷವನ್ನು ಸೇರಿದ್ದಾರೆ ಎಂದು ಹಲವಾರು ಮಾಧ್ಯಮಗಳು ವರದಿ ಮಾಡಿವೆ. ಗೌರಿ ಲಂಕೇಶ್ ಅವರನ್ನು 2017ರ ಸೆಪ್ಟೆಂಬರ್ 5ರಂದು ಕರ್ನಾಟಕದ ರಾಜಧಾನಿ … Continued