ಗೌರಿ ಲಂಕೇಶ್ ಹತ್ಯೆ ಪ್ರಕರಣ : ಪ್ರಭಾವಕ್ಕೊಳಗಾಗದೆ ಜಾಮೀನು ಅರ್ಜಿ ಇತ್ಯರ್ಥ ಪಡಿಸಲು ಹೈಕೋರ್ಟ್‍ಗೆ ಸುಪ್ರೀಂಕೋರ್ಟ್ ಸೂಚನೆ

ನವದೆಹಲಿ: ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಜಾಮೀನು ಅರ್ಜಿಯನ್ನು ಯಾವುದೇ ಪ್ರಭಾವಕ್ಕೆ ಒಳಗಾಗದೆ ಇತ್ಯರ್ಥ ಪಡಿಸುವಂತೆ ಸುಪ್ರೀಂಕೋರ್ಟ್ ಕರ್ನಾಟಕ ಹೈಕೋರ್ಟ್‍ಗೆ ಸೂಚಿಸಿದೆ. ಗೌರಿಲಂಕೇಶ್ ಸಹೋದರಿ ಕವಿತಾ ಲಂಕೇಶ್ ಸಲ್ಲಿಸಿದ್ದ ತಕರಾರು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಂ.ಖನ್‍ವಾಲಿಕರ್, ದಿನೇಶ್‍ಮಹೇಶ್ವರಿ, ಅನಿರುದ್ಧ ಭೋಸ್‌ ಅವರುಗಳನ್ನೊಳಗೊಂಡ ವಿಭಾಗೀಯ ಪೀಠ ಕರ್ನಾಟಕ ಹೈಕೋರ್ಟ್‍ಗೆ ಸೂಚನೆ ನೀಡಿದೆ. ಆರೋಪಿ ಮೋಹನ್ … Continued