ಮಹಾರಾಷ್ಟ್ರದ ಪಾಲಿಕೆ ಚುನಾವಣೆ ; ಗೌರಿ ಲಂಕೇಶ ಹತ್ಯೆ ಪ್ರಕರಣದ ಆರೋಪಿಗೆ ಜಯ
ಜಲ್ನಾ: ಪತ್ರಕರ್ತೆ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ ಅವರ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ ಪಂಗಾರ್ಕರ್, ಮಹಾರಾಷ್ಟ್ರದ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದಾರೆ. ಜಲ್ನಾ ನಗರ ಸಭೆಯ ವಾರ್ಡ್ ಸಂಖ್ಯೆ 13ರಲ್ಲಿ ಸ್ಪರ್ಧಿಸಿದ್ದ ಪಂಗಾರ್ಕರ್, ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿ ರಾವಸಾಹೇಬ ಧೋಬ್ಲೆ ಅವರನ್ನು ಸೋಲಿಸಿದ್ದಾರೆ. ಪಂಗಾರ್ಕರ್ 2,661 … Continued