ಗೌತಮ ಗಂಭೀರ ನಂತರ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಪ್ರಕಟಿಸಿದ ಮತ್ತೊಬ್ಬ ಬಿಜೆಪಿ ಸಂಸದ

ನವದೆಹಲಿ: ಬಿಜೆಪಿ ಸಂಸದ ಜಯಂತ ಸಿನ್ಹಾ ಅವರನ್ನು ಚುನಾವಣಾ ಕರ್ತವ್ಯದಿಂದ ಮುಕ್ತಗೊಳಿಸಬೇಕು ಎಂದು ಪಕ್ಷಕ್ಕೆ ಕೇಳಿಕೊಂಡಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಬಯಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಪಕ್ಷದ ಮತ್ತೊಬ್ಬ ನಾಯಕ ಗೌತಮ ಗಂಭೀರ ಅವರು ಚುನಾವಣಾ ರಾಜಕೀಯದಿಂದ ನಿರ್ಗಮಿಸುವ ಸುಳಿವು ನೀಡಿದ ಕೆಲವೇ ಗಂಟೆಗಳ ನಂತರ ಜಯಂತ ಸಿನ್ಹಾ ಅವರ ಘೋಷಣೆ ಹೊರಬಿದ್ದಿದೆ.ಇಬ್ಬರೂ ಸಂಸದರು … Continued

ರಾಜಕೀಯ ತೊರೆಯುವ ನಿರ್ಧಾರ ಪ್ರಕಟಿಸಿದ ಬಿಜೆಪಿ ಸಂಸದ-ಕ್ರಿಕೆಟಿಗ ಗೌತಮ ಗಂಭೀರ

ನವದೆಹಲಿ: ಅಚ್ಚರಿಯ ಘಟನೆಯೊಂದರಲ್ಲಿ ಭಾರತೀಯ ಜನತಾ ಪಕ್ಷದ ಸಂಸದ ಗೌತಮ ಗಂಭೀರ ಅವರು ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರ ಪ್ರಕಟಿಸಿದ್ದಾರೆ. ಪೂರ್ವ ದೆಹಲಿಯನ್ನು ಪ್ರತಿನಿಧಿಸುವ ಮಾಜಿ ಕ್ರಿಕೆಟಿಗ ಗೌತಮ ಗಂಭೀರ ಅವರು, ತಮ್ಮ ಅನುಯಾಯಿಗಳು ಮತ್ತು ಬೆಂಬಲಿಗರಿಗೆ ಎಕ್ಸ್‌ನಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ತಾವು ರಾಜಕೀಯಕ್ಕೆ ಪ್ರವೇಶಿಸುವ ಮೊದಲು ತಾವು ಆಡಿದ ಕ್ರೀಡೆಯಾದ ಕ್ರಿಕೆಟ್‌ನತ್ತ … Continued

ವಿವಿಎಸ್ ಲಕ್ಷ್ಮಣ ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್ ಆಗುವ ಸಾಧ್ಯತೆ ; ದ್ರಾವಿಡ್ ಐಪಿಎಲ್ ನಲ್ಲಿ ಲಕ್ನೋ ಸೂಪರ್ ಜೈಂಟ್ಸ್‌ಗೆ ಮಾರ್ಗದರ್ಶಕ ಆಗುವ ಸಾಧ್ಯತೆ : ವರದಿ

ಭಾರತ ಪುರುಷರ ಕ್ರಿಕೆಟ್‌ ತಂಡದ ಮುಖ್ಯ ಕೋಚ್ ಸ್ಥಾನವನ್ನು ರಾಹುಲ್ ದ್ರಾವಿಡ್ ತೆರವು ಮಾಡಲು ಸಜ್ಜಾಗಿದ್ದಾರೆ. ಏಕದಿನ (ODI) ವಿಶ್ವಕಪ್ 2023 ರ ಮುಕ್ತಾಯದೊಂದಿಗೆ ದ್ರಾವಿಡ್ ಅವರ ಅಧಿಕಾರಾವಧಿ ಮುಗಿದಿದ್ದು, ಅವರು ತಮ್ಮ ಒಪ್ಪಂದವನ್ನು ನವೀಕರಿಸಲು ಉತ್ಸುಕರಾಗಿಲ್ಲ ಎಂದು ಮೂಲಗಳು ತಿಳಿಸಿವೆ ಎಂದು ಸ್ಪೋರ್ಟ್ಸ್ ಟಾಕ್‌ಗೆ ವರದಿ ಮಾಡಿದೆ. ಇಂಡಿಯನ್ ಪ್ರೀಮಿಯರ್ ಲೀಗ್ 2024 ರ … Continued