ಕುಮಟಾ : ರಾಜ್ಯ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ಕೂಜಳ್ಳಿಯ ಸಂಧ್ಯಾ ಹೆಗಡೆ ದ್ವಿತೀಯ

ಕುಮಟಾ: ರಾಷ್ಟ್ರಕವಿ ಡಾ.ಜಿ.ಎಸ್.ಎಸ್. ಪ್ರತಿಷ್ಠಾನ  ಶಿವಮೊಗ್ಗ ವತಿಯಿಂದ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಸಂಧ್ಯಾ ವಿನಾಯಕ ಹೆಗಡೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಈ ಗೀತ ಗಾಯನ ಸ್ಪರ್ಧೆಯಲ್ಲಿ ಕರ್ನಾಟಕದ ವಿವಿಧ ಭಾಗದ 83 ಸ್ಪರ್ಧಾಳುಗಳು ಭಾಗವಹಿಸಿದ್ದು ಅಂತಿಮ ಸುತ್ತಿಗೆ ಕೇವಲ … Continued