ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ: ಬಿಜೆಪಿ ಮುಖಂಡನ ಬಂಧನ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಹಿರೇನಾಗವೇಲಿ ಬಳಿ ಸಂಭವಿಸಿದ ಜಿಲೆಟಿನ್ ಸ್ಫೋಟ ದುರಂತಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಬಿಜೆಪಿ ಮುಖಂಡ ಗುಡಿಬಂಡೆ ನಾಗರಾಜ್ನನ್ನು ಪೊಲೀಸರು ಬಂಧಿಸಿದ್ದಾರೆ. ಕ್ವಾರಿಯ ಮಾಲೀಕರಲ್ಲೊಬ್ಬನಾದ ಗುಡಿಬಂಡೆ ನಾಗರಾಜ್ನನ್ನು ಪೊಲೀಸರು ಬಂಧಿಸಿದ್ದು, ನಾಗರಾಜ್ ಜೊತೆ ಬಾಂಬ್ ಸ್ಫೋಟಕಕಾರ ತಮಿಳುನಾಡು ಮೂಲದ ಗಣೇಶ್ ಎಂಬಾತನನ್ನೂ ಬಂಧಿಸಲಾಗಿದೆ. ಒಟ್ಟು ಈವರೆಗೆ 8 ಆರೋಪಿಗಳನ್ನು ಬಂಧಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು … Continued