ಅಕ್ರಮ ಜಿಲೆಟಿನ್‌: ಬೆಳಗಾವಿ ಜಿಲ್ಲೆಯಲ್ಲಿ ಐವರ ಬಂಧನ

posted in: ರಾಜ್ಯ | 0

ಬೆಳಗಾವಿ: ಅಕ್ರಮವಾಗಿ ಜಿಲೆಟಿನ್ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಜಿಲ್ಲೆ ಗೋಕಾಕ್ ತಾಲೂಕಿನ ಹೊನಕಟ್ಟಿ ಗ್ರಾಮದಲ್ಲಿ ಬಂಧಿಸಲಾಗಿದೆ. ಬಂಧಿತರನ್ನು ಗೋಪಾಲ್ ಸೊರಗಾಂವಿ, ಗಿರಿಮಲ್ಲಪ್ಪ ಸಿದ್ಧಾಪುರ, ಭೀಮಪ್ಪ ಎಂದು ಗುರುತಿಸಲಾಗಿದ್ದು, ಇವರಿಂದ 156 ಜಿಲೆಟಿನ್ ಕಡ್ದಿ ಸೇರಿದಂತೆ ಹಲವು ಸ್ಫೋಟಕಗಳನ್ನು ವಶ ಪಡಿಸಿಕೊಳ್ಳಲಾಗಿದೆ.ಕುಲಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿಕ್ಕೋಡಿ ತಾಲೂಕಿನ ಹತ್ತರವಾಟ ಗ್ರಾಮದ ಹೊರವಲಯದಲ್ಲಿ ಸ್ಫೋಟಗೊಳಿಸಲು … Continued

ಬೀದರ್:‌ ಅನಧಿಕೃತ ಸ್ಫೋಟಕಗಳ ಸಂಗ್ರಹ, ನಾಲ್ವರ ವಿರುದ್ಧ ಪ್ರಕರಣ ದಾಖಲು

posted in: ರಾಜ್ಯ | 0

ಅನಧಿಕೃತ ಸ್ಫೋಟಕಗಳನ್ನು ಅಸುರಕ್ಷಿತವಾಗಿ ಸಂಗ್ರಹಿಸಿಟ್ಟುಕೊಂಡಿರುವ ಹಿನ್ನೆಲೆಯಲ್ಲಿ ಬೀದರ್‌ ತಾಲೂಕಿನ ಸುಲ್ತಾನಪುರ ಶಿವಾರದ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜಿ.ಕೆ.ಕನ್ಸ್ಟ್ರಕ್ಷನ್‌ ಕಂಪೆನಿಯ ಮಾಲೀಕ, ಟಿಪ್ಪರ್‌ ಮಾಲಿಕ ಯಾದಗಿರಿಯ ಭೈರಾಪುರ ತಾಂಡಾದ ಶಂಕರ ಗೋವಿಂದ ಚವ್ಹಾಣ್‌, ವಿಜಯಪುರದ ಸಿಂದಗಿಯ ಟಿಪ್ಪರ್‌ ಚಾಲಕ ಮಹಾದೇವ್‌ ಪಾಂಡು ರಾಠೋಡ್‌, ಕಂಪೆನಿಯ ಮ್ಯಾನೇಜರ್‌ ಸೂರ‍್ಯಕಾಂತ ಗಣಪತಿ ಹೆಡಗಾಪುರ ವಿರುದ್ಧ ಬೀದರ್‌ ಗ್ರಾಮೀಣ ಪೊಲೀಸ್‌ … Continued

ಹಿರೇನಾಗವಲ್ಲಿ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ:ಸರ್ಕಾರಕ್ಕೆ ಎಚ್‌ಡಿಕೆ ತಾಕೀತು

posted in: ರಾಜ್ಯ | 0

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಲ್ಲಿಯಲ್ಲಿ ಸಂಭವಿಸಿದ ಸ್ಫೋಟದಂತಹ ಘಟನೆಗಳು ಮರುಕಳಿಸದಂತೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಜಿಲೆಟಿನ್‌ ಸ್ಪೋಟದಲ್ಲಿ ಆರು ಮಂದಿ ಮೃತಪಟ್ಟಿದ್ದರು. ಆ ಘಟನೆ ಮಾಸುವ ಮುನ್ನವೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಮತ್ತೊಂದು ದುರ್ಘಟನೆ ನಡೆದಿದ್ದು, ಇಲ್ಲಿಯೂ … Continued

ಜಮ್ಮು ಬಸ್‌ ನಿಲ್ದಾಣದಲ್ಲಿ ಸುಧಾರಿತ ಸ್ಫೋಟಕ ಸಾಧನ ಪತ್ತೆ: ತಪ್ಪಿದ ಅನಾಹುತ

ಜಮ್ಮು: ಜಮ್ಮು ಬಸ್‌ ನಿಲ್ದಾಣದಲ್ಲಿ ೭ಕೆಜಿ ಸುಧಾರಿತ ಸ್ಫೋಟಕ ಸಾಧನ ಪತ್ತೆಯಾಗಿದೆ. ಜನಸಂದಣಿ ಪ್ರದೇಶದಲ್ಲಿ ಸ್ಫೋಟಕ ಸಾಧನವನ್ನು ಪತ್ತೆ ಮಾಡಲಾಗಿದ್ದು, ಅನಾಹುತ ತಪ್ಪಿಸಿದಂತಾಗಿದೆ. ಪುಲ್ವಾಮಾ ದಾಳಿಯ ೨ನೇ ವರ್ಷಾಚರಣೆ ಸಂದರ್ಭದಲ್ಲಿ ಭಯೋತ್ಪಾದಕರು ದಾಳಿ ನಡೆಸುವ ಸಾಧ್ಯತೆಯನ್ನು ವಿಫಲಗೊಳಿಸಲಾಗಿದೆ. ನಿರ್ದಿಷ್ಟ ಮಾಹಿತಿಯನ್ನಾಧರಿಸಿ ನಡೆದ ಕಾರ್ಯಚರಣೆಯಲ್ಲಿ ಸ್ಫೋಟಕವನ್ನು ಪತ್ತೆ ಮಾಡಲಾಗಿದೆ. ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ೨೦೧೯ರ ಫೆಬ್ರವರಿ ೧೪ರಂದು … Continued