ದಿಢೀರ್​ ಹವಾಮಾನ ವೈಪರೀತ್ಯವೇ ಸೇನಾ ಹೆಲಿಕಾಪ್ಟರ್ ಪತನಕ್ಕೆ ಕಾರಣ: ತನಿಖಾ ವರದಿ ಸಲ್ಲಿಕೆ

ನವದೆಹಲಿ: ಕಳೆದ ತಿಂಗಳು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ ಸೇರಿ ಹದಿನಾಲ್ಕು ಜನರ ಸಾವಿಗೆ ಕಾರಣವಾದ ಹೆಲಿಕಾಪ್ಟರ್ ಮೋಡಗಳಲ್ಲಿ ಸಿಲುಕಿ ಭೂಪ್ರದೇಶಕ್ಕೆ ಅಪ್ಪಳಿಸಿತು ಎಂದು ತೀರ್ಮಾನಿಸಿದೆ ಎಂದು ತನಿಖಾ ತಂಡದ ಪ್ರಾಥಮಿಕ ತನಿಖೆ ತಿಳಿಸಿದೆ. “ಪ್ರಾಥಮಿಕ ತನಿಖೆಯ ಪ್ರಕಾರ, ಅಪಘಾತಕ್ಕೆ ಯಾವುದೇ ತಾಂತ್ರಿಕ ವೈಫಲ್ಯ, ವಿಧ್ವಂಸಕ ಕೃತ್ಯ ಅಥವಾ ನಿರ್ಲಕ್ಷ್ಯ ಕಾರಣವಾಗಿಲ್ಲ.ಕಣಿವೆಯಲ್ಲಿನ ಹವಾಮಾನ … Continued