ಜಾಗತಿಕ ಭೂಪಟದಲ್ಲಿ ಉತ್ತರ ಕನ್ನಡಕ್ಕೆ ಹೆಮ್ಮೆ: ಯಾಣದ ಶಿಲೆಗಳು ‘ರಾಷ್ಟ್ರೀಯ ಭೂಪಾರಂಪರಿಕ ತಾಣ’ ಎಂದು ಘೋಷಣೆ
ಬೆಂಗಳೂರು: ಪಶ್ಚಿಮ ಘಟ್ಟಗಳ ದಟ್ಟ ಕಾಡಿನ ಮಧ್ಯೆ ನಿಂತಿರುವ ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ‘ಯಾಣ’ದ ಬೃಹತ್ ಶಿಲೆಗಳಿಗೆ ಈಗ ಅತ್ಯುನ್ನತ ರಾಷ್ಟ್ರೀಯ ಮಾನ್ಯತೆ ಲಭಿಸಿದೆ. ಸುಮಾರು 120 ಮೀಟರ್ ಎತ್ತರದ ಭೈರವೇಶ್ವರ ಶಿಖರ ಮತ್ತು 90 ಮೀಟರ್ ಎತ್ತರದ ಮೋಹಿನಿ ಶಿಖರಗಳನ್ನು ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ಇಲಾಖೆಯು (GSI) “ರಾಷ್ಟ್ರೀಯ ಪ್ರಾಮುಖ್ಯತೆಯ ಭೂಪಾರಂಪರಿಕ ತಾಣ” … Continued