ಕೇಂದ್ರ ಅರಣ್ಯ ಸಲಹಾ ಸಮಿತಿ ಆಕ್ಷೇಪ : ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ತಾತ್ಕಾಲಿಕ ತಡೆ

ಪರಿಸರ ಸೂಕ್ಷ್ಮ ಪ್ರದೇಶವಾದ ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದಲ್ಲಿ ಉದ್ದೇಶಿತ 2,000 ಮೆಗಾವ್ಯಾಟ್ ಶರಾವತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆಗೆ ಸುಮಾರು 54 ಹೆಕ್ಟೇರ್ ಅರಣ್ಯ ಭೂಮಿಯನ್ನು ಬೇರೆ ಉದ್ದೇಶಕ್ಕೆ ಬಳಸುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರವು ತಾತ್ಕಾಲಿಕ ತಡೆ ನೀಡಿದೆ ಎಂದು ವರದಿಗಳು ತಿಳಿಸಿವೆ. ವರದಿಗಳ ಪ್ರಕಾರ, ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ … Continued

ಲಿಂಗನಮಕ್ಕಿ ಜಲಾಶಯಕ್ಕೆ ನೀರಿನ ಹರಿವು ಹೆಚ್ಚಳ: ಶರಾವತಿ ನದಿ ತೀರದ ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ

ಕಾರವಾರ: ಶರವಾತಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಬೀಳುತ್ತಿರುವುದರಿಂದ ಲಿಂಗನಮಕ್ಕಿ ಜಲಾಶಯದ ಕೆಳಗಿನ ನದಿ ತೀರದ ಪ್ರದೇಶಗಳಿಗೆ ಲಿಂಗನಮಕ್ಕಿಯಿಂದ ನೀರು ಬಿಡುವ ಮುನ್ನೆಚ್ಚರಿಕೆ ನೀಡಲಾಗಿದೆ. ಶರಾವತಿ ಯೋಜನೆಯ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳತ್ತಿದ್ದು, ಲಿಂಗನಮಕ್ಕಿ ಜಲಾಶಯಕ್ಕೆನೀರಿನ ಹರಿವುಹೆಚ್ಚಾಗಿದೆ. ಲಿಂಗನಮಕ್ಕಿ ಜಲಾಶಯದ ಗರಿಷ್ಟ ಮಟ್ಟವು 1819.00 ಅಡಿಗಳಾಗಿದ್ದು , ಜಲಾಶಯದ ಮಟ್ಟ ಆಗಸ್ಟ್‌ 12ರಂದು ಬೆಳಿಗ್ಗೆ 8 … Continued