ಕೇಂದ್ರದೊಂದಿಗಿನ ಜಗಳದ ಮಧ್ಯೆ, ಬಂಗಾಳದ ಮುಖ್ಯ ಕಾರ್ಯದರ್ಶಿ ನಿವೃತ್ತಿ, ಸಿಎಂ ಮುಖ್ಯ ಸಲಹೆಗಾರರಾಗಿ ನೇಮಕ

ಕೋಲ್ಕತ್ತಾ: ಹಠಾತ್ ಬೆಳವಣಿಗೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಕಾರ್ಯದರ್ಶಿ ಸ್ಥಾನದಿಂದ ಸೋಮವಾರ ಮಧ್ಯಾಹ್ನ ಆಲಾಪನ್ ಬಂಧೋಪಾಧ್ಯಾಯ ನಿವೃತ್ತಿ ಪಡೆದುಕೊಂಡಿದ್ದು, ಅವರನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಮುಖ್ಯ ಸಲಹೆಗಾರರನ್ನಾಗಿ ನೇಮಿಸಿಕೊಂಡಿದ್ದಾರೆ. ಹೊಸ ಆದೇಶದ ಪ್ರಕಾರ ಬಂಡೋಪಾಧ್ಯಾಯ ಜೂನ್ 1ರಿಂದ ಹೊಸ ಹುದ್ದೆಯನ್ನು ವಹಿಸಿಕೊಳ್ಳಲಿದ್ದು ಮೂರು ವರ್ಷಗಳ ಕಾಲ ಮುಂದುವರಿಯಲಿದ್ದಾರೆ.ಿವರ ಸ್ಥಾನಕ್ಕೆ ಹೆಚ್‌.ಕೆ. ದ್ವಿವೇದಿ ಅವರನ್ನು ಪಶ್ಚಿಮ ಬಂಗಾಳದ … Continued