ದೆಹಲಿ ಗಲಭೆ ಆರೋಪಿ, ಪೊಲೀಸರತ್ತ ಗನ್ ತೋರಿಸಿದವನಿಗೆ ಹೀರೊ ರೀತಿ ಸ್ವಾಗತ….! ವೀಕ್ಷಿಸಿ

ನವದೆಹಲಿ: ಫೆಬ್ರವರಿ 2020ರ ಹಿಂಸಾಚಾರದ ವೇಳೆ ಪೊಲೀಸರತ್ತ ಬಂದೂಕು ತೋರಿಸಿ ಜೈಲು ಪಾಲಾದ ದೆಹಲಿ ಗಲಭೆ ಆರೋಪಿಯನ್ನು ನಾಲ್ಕು ಗಂಟೆಗಳ ಪೆರೋಲ್ ನೀಡಿದ ನಂತರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ನೆರೆಹೊರೆಯವರು ಭರ್ಜರಿಯಾಗಿ ಸ್ವಾಗತಿಸಿದ್ದಾರೆ. ಅಸ್ವಸ್ಥರಾಗಿರುವ ತನ್ನ ತಂದೆಯನ್ನು ಭೇಟಿ ಮಾಡಲು ನಾಲ್ಕು ಗಂಟೆಗಳ ಪೆರೋಲ್ ಮಂಜೂರು ಮಾಡಿದ ನಂತರ ಶಾರುಖ್ ಪಠಾಣ್ ಸೋಮವಾರ ಮನೆಗೆ … Continued