ಚರ್ಚ್ ಪಾದ್ರಿ ಬಿಜೆಪಿಗೆ ಸೇರ್ಪಡೆಯಾದ ನಂತರ ಕರ್ತವ್ಯದಿಂದ ಅಮಾನತುಗೊಳಿಸಿದ ಚರ್ಚ್
ತಿರುವನಂತಪುರ: ಕ್ಯಾಥೋಲಿಕ್ ಪಾದ್ರಿಯೊಬ್ಬರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡ ಕೆಲವೇ ಗಂಟೆಗಳಲ್ಲಿ ಅವರನ್ನು ಕ್ಯಾಥೋಲಿಕ್ ಚರ್ಚ್ ನ ವಿಕಾರ್ ಹುದ್ದೆಯಿಂದ ವಜಾಗೊಳಿಸಿರುವ ಘಟನೆ ಇಡುಕ್ಕಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಸೋಮವಾರ (ಅಕ್ಟೋಬರ್ 2) ಇಡುಕ್ಕಿಯ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್.ಅಜಿ ಅವರಿಂದ ಫಾ. ಕುರಿಯಕೋಸೆ ಮಟ್ಟಂ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಸ್ವೀಕರಿಸಿದ್ದರು. ಈ ವಿಷಯ ತಿಳಿದ … Continued