ಲೋಕಸಭೆ ಚುನಾವಣೆಗೆ ಗುಲಾಂ ನಬಿ ಆಜಾದ್ ಸ್ಪರ್ಧಿಸಲ್ಲ

ನವದೆಹಲಿ : ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಮುಖ್ಯಸ್ಥ ಮತ್ತು ಮಾಜಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಅವರ ಪಕ್ಷ ಹೇಳಿದೆ. ಗುಲಾಂ ನಬಿ ಆಜಾದ್ ಅವರು ಜಮ್ಮು ಮತ್ತು ಕಾಶ್ಮೀರದ ಅನಂತನಾಗ್-ರಜೌರಿ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. 2022 ರಲ್ಲಿ ಅವರು ಕಾಂಗ್ರೆಸ್ ತೊರೆದ … Continued

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಪುನರ್‌ ಸ್ಥಾಪನೆ ಸಾಧ್ಯವಾಗದ ಮಾತು, ಚುನಾವಣಾ ಲಾಭಕ್ಕಾಗಿ ಜನರ ದಾರಿ ತಪ್ಪಿಸುವುದಿಲ್ಲ: ಗುಲಾಂ ನಬಿ ಆಜಾದ್

ಶ್ರೀನಗರ: ತಮ್ಮದೇ ಆದ ರಾಜಕೀಯ ಪಕ್ಷ ಸ್ಥಾಪನೆಗೆ ಮುಂದಾಗಿರುವ ಕಾಂಗ್ರೆಸ್‌ನ ಮಾಜಿ ನಾಯಕ ಹಾಗೂ ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಗುಲಾಂ ನಬಿ ಆಜಾದ್ ಅವರು, ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ವಾಯತ್ತತೆಯನ್ನು ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ಎರಡು ವರ್ಷಗಳ ಹಿಂದೆ ರದ್ದುಗೊಳಿಸಿದ್ದು, ಇದನ್ನು ಮತ್ತೆ ಸ್ಥಾಪನೆ ಮಾಡಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ. ಮಾಜಿ … Continued

G23 ಪತ್ರ ಬರೆದಾಗಿನಿಂದ ಕಾಂಗ್ರೆಸ್‌ಗೆ ನನ್ನ ಜೊತೆ ಸಮಸ್ಯೆಯಾಗಿತ್ತು : ಗುಲಾಂ ನಬಿ ಆಜಾದ್

ನವದೆಹಲಿ: ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಕೆಲವು ದಿನಗಳ ನಂತರ, ಗುಲಾಂ ನಬಿ ಆಜಾದ್ ಸೋಮವಾರ ಕಾಂಗ್ರೆಸ್‌ನ ಗಾಂಧಿಗಳ ಮೇಲೆ ಮತ್ತೆ ವಾಗ್ದಾಳಿ ನಡೆಸಿದರು. G-23 ಗುಂಪು ಪತ್ರ ಬರೆದಾಗಿನಿಂದ ಕಾಂಗ್ರೆಸ್‌ ಪಕ್ಷವು ತನಗೆ ತೊಂದರೆ ನೀಡುತ್ತ ಬಂದಿದೆ ಎಂದು ಅವರು ಆರೋಪಿಸಿದ್ದಾರೆ. ಹೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕ್ಷಮಿಸಿ, ಆದರೆ ತನಗೆ ತನ್ನಮನೆಯಿಂದ ಹೊರಹೋಗುವಂತೆ … Continued

ಪದ್ಮ ಪ್ರಶಸ್ತಿ ಪ್ರಕಟ: ಜನರಲ್‌ ಬಿಪಿನ್‌ ರಾವತ್‌ಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಘೋಷಣೆ, ಕರ್ನಾಟಕದ ಐವರಿಗೆ ಪದ್ಮಶ್ರೀ ..ಪೂರ್ಣ ಪಟ್ಟಿ ಇಲ್ಲಿದೆ

ನವದೆಹಲಿ: ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು (MHA) ಜನವರಿ 25 ರಂದು ಈ ವರ್ಷ ಪದ್ಮ ಪ್ರಶಸ್ತಿಗಳನ್ನು ನೀಡಲಾಗುವ ವ್ಯಕ್ತಿಗಳ ಹೆಸರಿನ ಪಟ್ಟಿಯನ್ನು ಹಂಚಿಕೊಂಡಿದೆ. ವಿವಿಧ ಕ್ಷೇತ್ರಗಳ 128 ವ್ಯಕ್ತಿಗಳಿಗೆ ಪದ್ಮ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದೆ. ಇದರಲ್ಲಿ ಕರ್ನಾಟಕದ ಐವರು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕರ್ನಾಟಕದ ಸುಬ್ಬಣ್ಣ ಅಯ್ಯಪ್ಪನ್ – ವಿಜ್ಞಾನ ಮತ್ತು … Continued