ಮಮತಾ ದೀದಿ “ಚುನಾವಣಾ ಹಿಂದೂʼ ಎಂದು ಟೀಕಿಸಿದ ಕೇಂದ್ರ ಸಚಿವ ಗಿರಿರಾಜ್‌ ಸಿಂಗ್‌

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಾರ್ವಜನಿಕ ರ್ಯಾಲಿಯಲ್ಲಿ ಸಂಸ್ಕೃತ ಶ್ಲೋಕಗಳನ್ನು ಉಲ್ಲೇಖಿಸಿದ್ದನ್ನು ಟೀಕಿಸಿದ ಕೇಂದ್ರ ಸಚಿವ ಗಿರಿರಾಜ್‌ ಸಿಂಗ್‌ ದೀದಿಯನ್ನು “ಚುನಾವಣಾ ಹಿಂದೂʼ ಎಂದು ಮೂದಲಿಸಿದ್ದಾರೆ. ಮಂಗಳವಾರ ನಂದಿಗ್ರಾಮದಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಮತಾ ಸಂಸ್ಕೃತ ಶ್ಲೋಕಗಳನ್ನು ಪಠಿಸಿದ್ದರಲ್ಲದೇ ತಾವು ಕೂಡ ಹಿಂದೂ ಮಹಿಳೆ ಎಂದು ಹೇಳಿದ್ದರು. ಇದನ್ನು ಗಿರಿರಾಜ ಸಿಂಗ್‌ ಹಾಗೂ ಸುವೆಂದು … Continued

ರಾಹುಲ್‌ ಗಾಂಧಿಯನ್ನು ಶಾಲೆಗೆ ಕಳಿಸಿ: ಕೇಂದ್ರ ಸಚಿವ ಗಿರಿರಾಜ್‌ ಸಿಂಗ್‌ ಟೀಕೆ

ನವದೆಹಲಿ: ಕೇಂದ್ರ ಸರಕಾರದ ಅಡಿಯಲ್ಲಿ ಯಾವ ಸಚಿವಾಲಯಗಳು ಅಸ್ತಿತ್ವದಲ್ಲಿವೆ ಎಂಬುದನ್ನು ಕಲಿಯಲು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿಯನ್ನು ಶಾಲೆಗೆ ಕಳಿಸಬೇಕು ಎಂದು ಕೇಂದ್ರ ಸಚಿವ ಗಿರಿರಾಜ್‌ ಸಿಂಗ್‌ ಟೀಕೆ ಮಾಡಿದ್ದಾರೆ. ಪ್ರತ್ಯೇಕ ಮೀನುಗಾರಿಕೆ ಸಚಿವಾಲಯವನ್ನು ರಚನೆ ಮಾಡಬೇಕೆಂಬ ರಾಹುಲ್‌ ಗಾಂಧಿ ಹೇಳಿಕೆಯನ್ನು ಟೀಕೆ ಮಾಡಿದ ಕೇಂದ್ರ ಸಚಿವ ಸಿಂಗ್‌, ರಾಹುಲ್ ಗಾಂಧಿಯವರ ಹೇಳಿಕೆಗಳಿಂದಾಗಿ ನನಗೆ ನೋವಾಗಿದೆ. … Continued