ಹೊನ್ನಾವರ : ಪಂಪ್ ಸೆಟ್ಟಿನ ವಿದ್ಯುತ್ ತಂತಿ ತಗುಲಿ 5 ವರ್ಷದ ಮಗು ಸಾವು

ಹೊನ್ನಾವರ : ಪಂಪ್ ಸೆಟ್ಟಿನ ವಿದ್ಯುತ್ ತಂತಿ ತಗುಲಿ ಐದು ವರ್ಷದ ಮಗು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ (Honnavar)ಹೊಸಪಟ್ಟಣದಲ್ಲಿ ಗುರುವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕಿಯನ್ನು ಆಶಿಕಾ  ನಾಯ್ಕ ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಪಂಪ್‌ಸೆಟ್‌ ಸ್ಟಾರ್ಟ್‌ ಮಾಡಿ ಮನೆ ಬಳಕೆಗೆ ನೀರು ತುಂಬಿಸುತ್ತಿರುವಾಗ ವಿದ್ಯುತ್ ತಂತಿಗೆ ಕಾಲು … Continued

ಚಿಕ್ಕಮಗಳೂರು : ಪ್ರವಾಸಕ್ಕೆ ಬಂದಿದ್ದ ಕೇರಳದ ವಿದ್ಯಾರ್ಥಿನಿ ಚಂದ್ರದ್ರೋಣ ಪರ್ವತ ಪ್ರದೇಶದಲ್ಲಿ ನಾಪತ್ತೆ

ಚಿಕ್ಕಮಗಳೂರು : ಕೇರಳದಿಂದ 40 ಜನರ ತಂಡದೊಂದಿಗೆ ಚಿಕ್ಕಮಗಳೂರು ಪ್ರವಾಸಕ್ಕೆ ಬಂದಿದ್ದ 16 ವರ್ಷದ ವಿದ್ಯಾರ್ಥಿನಿ  ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ (Mullayanagiri) ಭಾಗದ ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ನಾಪತ್ತೆಯಾಗಿರುವ 10ನೇ ತರಗತಿ ವಿದ್ಯಾರ್ಥಿನಿ ಶ್ರೀನಂದಾ (16) ಎಂದು ಗುರುತಿಸಲಾಗಿದ್ದು, ಕೇರಳದಿಂದ ಬಂದ 40 ಜನರ ತಂಡ ಮಂಗಳವಾರ ಸಂಜೆ 6:30ರ ಸುಮಾರಿಗೆ … Continued

ಶಾಲೆಗೆ ಬೀಗ ಹಾಕಿಹೋದ ಸಿಬ್ಬಂದಿ ; ಹೊರಬರಲು ಯತ್ನಿಸಿ ಕಿಟಕಿಯಲ್ಲಿ ಸಿಲುಕಿದ 2ನೇ ತರಗತಿ ಹುಡುಗಿಯ ತಲೆ : ರಾತ್ರಿಯಿಡೀ ಹಾಗೆಯೇ ಕಳೆದ ಬಾಲಕಿ..!

ಕಿಯೋಂಝಾರ್ : ಗುರುವಾರ ಒಡಿಶಾದ ಪುಟ್ಟ ಬಾಲಕಿ ಮತ್ತು ಆಕೆಯ ಕುಟುಂಬಕ್ಕೆ ದುಃಸ್ವಪ್ನವೊಂದು ಸಂಭವಿಸಿದೆ. 2ನೇ ತರಗತಿಯ ಬಾಲಕಿ ಗುರುವಾರ ಬೆಳಿಗ್ಗೆ ಶಾಲೆಗೆ ಹೋಗಿದ್ದಳು, ಆದರೆ ಸಂಜೆ 4 ಗಂಟೆಗೆ ತರಗತಿಗಳು ಮುಗಿದ ನಂತರವೂ ಮನೆಗೆ ಹಿಂತಿರುಗಲಿಲ್ಲ. ಆಗಿದ್ದೇನೆಂದರೆ ಸರ್ಕಾರಿ ಶಾಲೆಯ ಸಿಬ್ಬಂದಿ ತರಗತಿಗೆ ಬೀಗ ಹಾಕಿ ದಿನದ ರಜೆಗಾಗಿ ಹೋದರು, ಏಳು ವರ್ಷದ ಬಾಲಕಿ … Continued

ವೀಡಿಯೊ…| ಜನರ ಎದುರೇ ಅಪ್ರಾಪ್ತ ವಿದ್ಯಾರ್ಥಿನಿ ಕುತ್ತಿಗೆಗೆ ಚಾಕು ಹಿಡಿದು ಬೆದರಿಕೆ ಹಾಕಿದ ಪಾಗಲ್‌ ಪ್ರೇಮಿ; ಆದ್ರೆ ಮುಂದಾಗಿದ್ದೇನೆಂದರೆ….

ಮುಂಬೈ: ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿಗೆ ಚಾಕು ತೋರಿಸಿ ತನ್ನನ್ನು ಪ್ರೀತಿಸುವಂತೆ ಬೆದರಿಕೆ ಹಾಕಿರುವ ಘಟನೆ ಮಹಾರಾಷ್ಟ್ರದ (Maharstra) ಸತಾರ ನಗರದಲ್ಲಿ ನಡೆದಿದೆ. ಬಾಲಕಿಯನ್ನು ಪ್ರೀತಿಸುವುದಾಗಿ ಹೇಳಿ ಆತ ಬಾಲಕಿಯ ಕುತ್ತಿಗೆಗೆ ಚಾಕು ಹಿಡಿದು ಬೆದರಿಕೆ ಹಾಕಿರುವುದು ವೀಡಿಯೊದಲ್ಲಿ ಕಂಡುಬಂದಿದೆ. ತಕ್ಷಣವೇ ಸೇರಿದ ಜನ ಸಮೂಹ ಯುವಕನ ಹೈಡ್ರಾಮಾ ನಂತರ ಆತನ ಕೈಯಿಂದ ಬಾಲಕಿಯನ್ನು ಬಿಡಿಸುವಲ್ಲಿ ಯಶಸ್ವಿಯಾಗಿದ್ದಾರೆ. … Continued

ಅಥಣಿ | ಶಾಲೆಯಲ್ಲಿ ಆಟವಾಡುವಾಗಲೇ ಹೃದಯಾಘಾತ ; ವಿದ್ಯಾರ್ಥಿನಿ ಸಾವು

ಬೆಳಗಾವಿ : ಶಾಲೆಯಲ್ಲಿ ಆಟವಾಡುವ ವೇಳೆ ಹೃದಯಾಘಾತ ಸಂಭವಿಸಿ ಹೈಸ್ಕೂಲ್‌ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಅಥಣಿ ತಾಲೂಕಿನ ಬೇಡರಹಟ್ಟಿ ಗ್ರಾಮದ ವಿದ್ಯಾರ್ಥಿನಿಗೆ ರೇಣುಕಾ ಸಂಜಯ ಬಂಡಗಾರ (15) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ‌ಚಮಕೇರಿ ಗ್ರಾಮದ ಖಾಸಗಿ ಶಾಲೆಯಲ್ಲಿ 9 ನೇ ತರಗತಿಯಲ್ಲಿ … Continued

ಮನೆಯ ಮೇಲ್ಛಾವಣಿ ಮೇಲೆ ಓದುತ್ತಿದ್ದ 10ನೇ ತರಗತಿ ವಿದ್ಯಾರ್ಥಿನಿಯನ್ನು ಕೆಳಕ್ಕೆ ತಳ್ಳಿ ಸಾಯಿಸಿದ ಮಂಗ…!

ಪಾಟ್ನಾ : ಬಿಹಾರದ ಸಿವಾನ್ ಜಿಲ್ಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿಯನ್ನು ಮಂಗವೊಂದು ಮನೆಯ ಮೇಲ್ಛಾವಣಿಯಿಂದ ತಳ್ಳಿದ್ದು, ಬಾಲಕಿ ಸಾವಿಗೀಡಾದ್ದಾಳೆ ಎಂದು ವರದಿಯಾಗಿದೆ. ಶನಿವಾರ ಮಧ್ಯಾಹ್ನ ಭಗವಾನಪುರ ಪೊಲೀಸ್ ಠಾಣೆಯ ವ್ಯಾಪ್ತಿಗೆ ಬರುವ ಮಘರ್ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದ್ದು ವಿದ್ಯಾರ್ಥಿನಿ ಪ್ರಿಯಾಕುಮಾರ ತಮ್ಮ ಮನೆಯ ಮೇಲ್ಛಾವಣಿಯ ಮೇಲೆ ಓದುತ್ತಿದ್ದಳು, ಈ ವೇಳೆ ಈ ದುರಂತ ಸಂಭವಿಸಿದೆ … Continued

ಮೈ ಜುಂ ಎನ್ನುವ ವೀಡಿಯೊ..| ಜಾತ್ರೆಯಲ್ಲಿ ಎಡವಟ್ಟಾಗಿ 60 ಅಡಿ ಎತ್ತರದ ಫೆರ್ರಿಸ್ ಚಕ್ರದಲ್ಲಿ ತೂಗಾಡಿದ ಹುಡುಗಿ…!

ಉತ್ತರ ಪ್ರದೇಶದ ಜಾತ್ರೆಯೊಂದರಲ್ಲಿ 13 ವರ್ಷದ ಬಾಲಕಿಯೊಬ್ಬಳು 60 ಅಡಿ ಎತ್ತರದ ಫೆರ್ರಿಸ್ ಚಕ್ರಕ್ಕೆ ತೂಗಾಡುತ್ತಿರುವ ದೃಶ್ಯ ಕಂಡುಬಂದಿದೆ. ಆತಂಕದ ಕ್ಷಣಗಳ ನಂತರ ಮತ್ತು ಫೆರ್ರಿಸ್ ಚಕ್ರ ನಿರ್ವಹಿಸುವವರ ಕಡೆಯಿಂದ ಕೆಲವು ತ್ವರಿತ ಕಾರ್ಯಾಚರಣೆಯ ನಂತರ, ಹುಡುಗಿಯನ್ನು ಸುರಕ್ಷಿತವಾಗಿ ರಕ್ಷಿಸಲಾಯಿತು. ಈ ಘಟನೆಯು ಬುಧವಾರ ಉತ್ತರ ಪ್ರದೇಶದ ರಾಜಧಾನಿ ಲಕ್ನೋದಿಂದ ಸುಮಾರು 130 ಕಿಮೀ ದೂರದಲ್ಲಿರುವ … Continued

ಬೆಂಗಳೂರು: ಮದುವೆ ಮನೆಯಲ್ಲಿ ಲಿಕ್ವಿಡ್ ನೈಟ್ರೋಜನ್ ಪಾನ್‌ ತಿಂದ ಬಾಲಕಿಯ ಹೊಟ್ಟೆಯಲ್ಲಿ ರಂಧ್ರ…!

ಬೆಂಗಳೂರು: ನಗರದ ಬಾಲಕಿಯೊಬ್ಬಳು ಸಮಾರಂಭದಲ್ಲಿ ನೀಡಿದ್ದ ಲಿಕ್ವಿಡ್ ನೈಟ್ರೋಜನ್ (ಬಾಯಲ್ಲಿ ಹಾಕಿದ ಕೂಡಲೇ ಹೊಗೆ ತರಿಸುವ) ತುಂಬಿದ ಪಾನ್ ಸೇವಿಸಿ ಹೊಟ್ಟೆಯಲ್ಲಿ ರಂಧ್ರವಾಗಿದೆ ಎಂದು ವರದಿಯಾಗಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಎಚ್‌ಎಸ್‌ಆರ್‌ ಲೇಔಟ್‌ನಲ್ಲಿ ನಡೆದಿದೆ. ಸಂಬಂಧಿಕರ ಮದುವೆಯ ಆರತಕ್ಷತೆ ಸಮಾರಂಭದಲ್ಲಿ 12 ವರ್ಷದ ಬಾಲಕಿಯೊಬ್ಬಳು ಲಿಕ್ವಿಡ್ ನೈಟ್ರೋಜನ್ ತುಂಬಿದ ಪಾನ್ ಸೇವಿಸಿದ್ದಳು. ಕೆಲ … Continued

ವೀಡಿಯೊ.. | ಹೃದಯಸ್ಪರ್ಶಿ ಘಟನೆ : ಜೈಲೊಳಗಿದ್ದ ಅಮ್ಮನ ನೋಡಲು ಹಂಬಲಿಸಿ ಜೈಲಿನ ಬಾಗಿಲಲ್ಲಿ ನಿಂತು ಕಣ್ಣೀರಿಟ್ಟ 9 ವರ್ಷದ ಬಾಲಕಿ

ಕರ್ನೂಲ್: 9 ವರ್ಷದ ಬಾಲಕಿಯೊಬ್ಬಳು  ಜೈಲಿನಲ್ಲಿದ್ದ  ತನ್ನ ತಾಯಿಯನ್ನು ಭೇಟಿಯಾಗಲು ಅವಕಾಶ ನೀಡುವಂತೆ ಜೈಲಿನ ಅಧಿಕಾರಿಗಳಿಗೆ  ಮನವಿ ಮಾಡುತ್ತ ಜೋರಾಗಿ ಅಳುತ್ತಿರುವ ಹೃದಯಸ್ಪರ್ಶಿ ಘಟನೆ ಕರ್ನೂಲ್‌ನಲ್ಲಿ ವರದಿಯಾಗಿದೆ ಮತ್ತು ಘಟನೆಯ ವಿಡಿಯೋ ದೃಶ್ಯಾವಳಿ ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆಗಿದೆ. ಬಿಗಿ ಭದ್ರಕೋಟೆಯ ಜೈಲಿನೊಳಗೆ ಬಂಧಿಯಾಗಿರುವ ಅಮ್ಮನನ್ನು ಹೊರಗೆ ಬಿಡಲು ಅವಕಾಶವಿಲ್ಲ. ಬಾಲಕಿಯನ್ನು ಒಳಗೆ … Continued

ಬಿಟ್ಟುಹೋಗಿದ್ದಕ್ಕೆ ಆತ ವಿಷಾದಿಸುತ್ತಿರಬೇಕು…: ಸಿಬಿಎಸ್‌ಇ 10ನೇ ತರಗತಿಯಲ್ಲಿ 99.4% ಗಳಿಸಿದ ತಾಯಿಯಿಲ್ಲದ-ತಂದೆ ಬಿಟ್ಟುಹೋದ ವಿದ್ಯಾರ್ಥಿನಿ…!

ಪಾಟ್ನಾ: ಇತ್ತೀಚೆಗೆ ಪ್ರಕಟಿಸಲಾದ ಸಿಬಿಎಸ್‌ಇ (CBSE) 10ನೇ ತರಗತಿಯ ಬೋರ್ಡ್ ಫಲಿತಾಂಶದಲ್ಲಿ 99.4% ಗಳಿಸಿದ ಪಾಟ್ನಾದ ಹುಡುಗಿಯ ಕಥೆಯನ್ನು ಬಿಜೆಪಿ ಸಂಸದ ವರುಣ್ ಗಾಂಧಿ ಅವರು ಬೆಳಕಿಗೆ ತಂದಿದ್ದಾರೆ. ತಾಯಿಯ ಮರಣದ ನಂತರ ಶ್ರೀಜಾಳನ್ನು ಆಕೆಯ ತಂದೆ ತೊರೆದಿದ್ದಾರೆ. ನಂತರ ಬಾಲಕಿಯನ್ನು ತನ್ನ ತಾಯಿಯ ಅಜ್ಜಿಯ ಮನೆಗೆ ಕರೆದೊಯ್ಯಲಾಯಿತು. ವರುಣ್‌ ಗಾಂಧಿ ಅವರು ಹುಡುಗಿ ಮತ್ತು … Continued