ಭೂತ ಓಡಿಸುತ್ತೇನೆಂದು ಬಾಲಕಿಗೆ ಥಳಿಸಿ ಧೂಪದ ಕಡ್ಡಿಯಿಂದ ದೇಹ ಸುಟ್ಟ ಮಂತ್ರವಾದಿ ಬಂಧನ: ಬಾಲಕಿ ಆಸ್ಪತ್ರೆಗೆ ದಾಖಲು

ರಾಂಚಿ: ದುಷ್ಟಶಕ್ತಿಗಳನ್ನು ಓಡಸಿಲು 14 ವರ್ಷದ ಬಾಲಕಿಯನ್ನು ಥಳಿಸಿ, ಆಕೆಯ ದೇಹದ ಭಾಗಗಳನ್ನು ಅಗರಬತ್ತಿಗಳಿಂದ ಸುಟ್ಟ ಆರೋಪದ ಮೇಲೆ ಜಾರ್ಖಂಡ್‌ನ ಛತ್ರಾ ಜಿಲ್ಲೆಯಲ್ಲಿ ಮಂತ್ರವಾದಿಯೋರ್ವನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಕಳೆದ ವಾರ ಹೋಳಿ ಆಡಿದ್ದ ಬಾಲಕಿ ನಂತರ ಬಾಲಕಿ ಅಸ್ವಸ್ಥಳಾಗಿದ್ದಳು. ಮಾಂತ್ರಿಕ ಮೌಲಾನಾ ಎಂ.ಡಿ ವಾಹಿದ್ ಎಂಬಾತ ಅವಳ ಮೈಯಲ್ಲಿ ಭೂತ ಹೊಕ್ಕಿದ್ದು. … Continued