ವಿಜಯಪುರ : ಬಾವಿಯಲ್ಲಿ ಇಬ್ಬರು ಹೆಣ್ಣುಮಕ್ಕಳ ಶವ ಪತ್ತೆ, ತಂದೆಯೂ ನಾಪತ್ತೆ

ವಿಜಯಪುರ: ಬಾವಿಗೆ ಬಿದ್ದು ಇಬ್ಬರು ಹೆಣ್ಣು ಮಕ್ಕಳು ಮೃತಪಟ್ಟಿರುವ ಘಟನೆ ವಿಜಯಪುರ (Vijayapura Tragedy) ಜಿಲ್ಲೆ ಮುದ್ದೆಬಿಹಾಳ ತಾಲೂಕಿನ ಬಳಬಟ್ಟಿ ಗ್ರಾಮದ ತೋಟದ ಮನೆ ಬಳಿ ಶುಕ್ರವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಇದೇ ವೇಳೆ ತಂದೆಯೂ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತ ಬಾಲಕಿಯರನ್ನು ಸಾಕ್ಷಿ (15) ಮತ್ತು ರಕ್ಷಿತಾ (10) ಎಂದು ಗುರುತಿಸಲಾಗಿದೆ. ಇವರ … Continued

ಜಾರ್ಖಂಡ್‌ನಲ್ಲಿ ದೇಶದಲ್ಲೇ ಅತಿ ಹೆಚ್ಚು ಹೆಣ್ಣು ಮಕ್ಕಳ ಬಾಲ್ಯವಿವಾಹ

ರಾಂಚಿ: ವಾಮಾಚಾರದ ಹತ್ಯೆಗಳಿಗೆ ಕುಖ್ಯಾತಿ ಪಡೆದಿರುವ ಜಾರ್ಖಂಡ್, ಕೇಂದ್ರ ಗೃಹ ಸಚಿವಾಲಯದ ಇತ್ತೀಚಿನ ಜನಸಂಖ್ಯಾ ಮಾದರಿ ಸಮೀಕ್ಷೆಯ ಪ್ರಕಾರ ಅತಿ ಹೆಚ್ಚು ಅಪ್ರಾಪ್ತ ಬಾಲಕಿಯರ ವಿವಾಹವನ್ನು ಹೊಂದಿರುವ ಕುಖ್ಯಾತಿಯನ್ನೂ ಗಳಿಸಿದೆ. ಗೃಹ ವ್ಯವಹಾರಗಳ ಸಚಿವಾಲಯದ ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರ ಕಚೇರಿಯಿಂದ ಹೊರತಂದ ಸಮೀಕ್ಷೆಯ ಪ್ರಕಾರ ಜಾರ್ಖಂಡ್‌ನಲ್ಲಿ ಅರ್ಹ ವಯಸ್ಸಿಗೆ ಮುಂಚಿತವಾಗಿ ಮದುವೆಯಾಗುವ ಹುಡುಗಿಯರ … Continued

ಹುಡುಗಿಯರೇ ‘ಅವಿವಾಹಿತ’ ರಾಹುಲ್ ಬಗ್ಗೆ ಜಾಗರೂಕರಾಗಿರಿ: ವಿವಾದಿತ ಹೇಳಿಕೆ ನೀಡಿದ ಕಮ್ಯುನಿಸ್ಟ್‌ ನಾಯಕ

ಮಾಜಿ ಎಡಪಂಥೀಯ ಬೆಂಬಲಿಗ ಜಾಯ್ಸ್ ಜಾರ್ಜ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಮಾಡಿದ ಹೇಳಿಕ ಈಗ ವಿವಾದಕ್ಕೆ ಕಾರಣವಾಗಿದೆ. ರಾಹುಲ್ ಗಾಂಧಿ ಅವರು ಮದುವೆಯಾಗಬೇಕಾಗಿರುವುದರಿಂದ ಹುಡುಗಿಯರು ಜಾಗರೂಕರಾಗಿರಬೇಕು ಎಂದು ಜಾರ್ಜ್ ಹೇಳಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. . ಸಿಪಿಐ (ಎಂ) ಮುಖಂಡ ಮತ್ತು ಸಚಿವ ಎಂ.ಎಂ.ಮಣಿ ಅವರನ್ನು ಬೆಂಬಲಿಸಿ ನಡೆದ ಸಮಾವೇಶದಲ್ಲಿ … Continued