2,500 ಕೋಟಿ ಕೊಡಿ ನಿಮ್ಮನ್ನ ಸಿಎಂ ಮಾಡ್ತೀವಿ ಎಂದು ದೆಹಲಿಯಿಂದ ಬಂದ ಕೆಲವರು ಹೇಳಿದ್ರು: ಮತ್ತೊಂದು ಸ್ಫೋಟಕ ಹೇಳಿಕೆ ನೀಡಿದ ಯತ್ನಾಳ್

ಬೆಳಗಾವಿ: ದೆಹಲಿಯಿಂದ ಕೆಲವರು ನಿಮ್ಮನ್ನು ಮುಖ್ಯಮಂತ್ರಿ ಮಾಡ್ತೀವಿ 2500 ಕೋಟಿ ರೂ. ಕೊಡಿ ಎಂದು ಹೇಳುತ್ತ ಬಂದಿದ್ದರು ಎಂಬ ಸ್ಫೋಟಕ ಹೇಳಿಕೆ ನೀಡಿರುವ ಬಿಜೆಪಿ ಶಾಶಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ರಾಮದುರ್ಗದ ಕಾರ್ಯಕ್ರಮವೊಂದಲ್ಲಿ ಮಾತನಾಡಿದ ಅವರು, ಚುನಾವಣಾ ಸಂದರ್ಭದಲ್ಲಿ ಕೆಲವರು ಹಣ ಮಾಡಲು ಹೀಗೆಲ್ಲ ಮಾಡುತ್ತಾರೆ. ದೆಹಲಿಗೆ ಕರೆದುಕೊಂಡು ಹೋಗಿ ಸೋನಿಯಾಗಾಂಧಿ, ಜೆ.ಪಿ ನಡ್ಡಾ … Continued